Saturday, September 5, 2026

Pakistan

‘ಬುಡಸಹಿತ ಧ್ವಂಸಗೊಳಿಸಬೇಕು’ – ಮೋದಿ ಕರೆಗೆ ಬೆಚ್ಚಿದ ಪಾಕ್ ಪ್ರಧಾನಿ!

ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್‌ನಲ್ಲಿ ನಡೀತಿರೋ SCO ಮಹಾಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿರೋ ಮಾಸ್ಟರ್‌ಕ್ಲಾಸ್ ಸ್ಪೀಚ್ ಈಗ ಇಂಟರ್‌ನ್ಯಾಷನಲ್ ಲೆವೆಲ್‌ನಲ್ಲಿ ಸಖತ್ ಸೌಂಡ್‌ ಮಾಡ್ತಿದೆ. ಅದರಲ್ಲೂ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಕಣ್ಣೆದುರಲ್ಲೇ ಮೋದಿಜಿ ಕೊಟ್ಟಿರೋ ಖಡಕ್ ವಾರ್ನಿಂಗ್‌ನಿಂದ ಇಡೀ ಪಾಕ್ ಪಾಳಯವೇ ಸೈಲೆಂಟ್ ಆಗಿದೆ ಅಂತಾನೇ ಹೇಳಬಹುದು. ಹೌದು, ಬಿಶ್ಕೆಕ್ ಶೃಂಗಸಭೆಯಲ್ಲಿ ಗರ್ಜಿಸಿದ...

Pakistan: ರೆಸ್ಟೋರೆಂಟ್ ಪ್ರವೇಶಿಸಲು ಹೋದ ಹುಡುಗರಿಗೆ ಬಿತ್ತು ಗೂಸಾ.. ಯಾಕೆ ಗೊತ್ತಾ..?

Pakistan News: ಶತ್ರು ದೇಶ ಪಾಕಿಸ್ತಾನದ ಹಲವು ಕಾಮಿಡಿ ವೀಡಿಯೋಗಳನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ನೋಡೇ ಇರ್ತೀರಿ. ಮೂರ್ಖತನ ಮಾಡಿ, ತಮ್ಮ ಬಣ್ಣವನ್ನು ತಾವೇ ಬಯಲು ಮಾಡಿಕ``ಳ್ಳುವ ಇವರ ಮತ್ತ`ಂದು ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಇಬ್ಬರು ಹುಡುಗರು, ರೆಸ್ಟೋರೆಂಟ್‌ಗೆ ಹೋಗಿದ್ದಾರೆ. ಆದರೆ ಆ ರೆಸ್ಟೋರೆಂಟ್‌ನಲ್ಲಿ ಅವರಿಬ್ಬರೂ ಚೆನ್ನಾಗಿ ಗೂಸಾ ನೀಡಿ...

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ 500 ಕೋಟಿ ಲಾಭವಾಗುವ ಸಾಧ್ಯತೆ ಇದೆ. ಪಾಕಿಸ್ತಾನದ ಲಿಯಾರಿ ಎಂಬ ಪ್ರದೇಶದಲ್ಲಿ ಯಾವ ರೀತಿಯಾಗಿ ಭಯೋತ್ಪಾದಕರು ಭಾರತವನ್ನು ಮುಗಿಸಲು ಪ್ರಯತ್ನಿಸುತ್ತಾರೆ. ಹಳೆ ನೋಟ್‌ಗಳನ್ನಿಟ್ಟುಕ``ಂಡು ಹೇಗೆ ಕೆಟ್ಟ ಕೆಲಸ ಮಾಡುತ್ತಾರೆ....

ಪಾಕಿಸ್ತಾನ ಬೆದರಿಕೆ: ಶಾಂತಿ ಮಾತುಕತೆ ವಿಫಲವಾದರೆ ಅಫ್ಘಾನಿಸ್ತಾನ ಯುದ್ಧಕ್ಕೆ ಸಿದ್ಧವಾಗಲಿ!

ಇಸ್ಲಾಮಾಬಾದ್: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಫ್ಘಾನಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಇಸ್ತಾನ್‌ಬುಲ್‌ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ವಿಫಲವಾದರೆ, ಪಾಕಿಸ್ತಾನ ಅಫ್ಘಾನಿಸ್ತಾನದ ವಿರುದ್ಧ ಬಹಿರಂಗ ಯುದ್ಧಕ್ಕೆ ಇಳಿಯುವುದು ಅನಿವಾರ್ಯ ಎಂದು ಹೇಳಿದ್ದಾರೆ. ಮಾತುಕತೆಗಳು ಯಶಸ್ವಿಯಾಗದಿದ್ದರೆ, ಪಾಕಿಸ್ತಾನಕ್ಕೆ ಅಫ್ಘಾನಿಸ್ತಾನದೊಂದಿಗೆ ಸಂಘರ್ಷವನ್ನು ತಪ್ಪಿಸುವ ಆಯ್ಕೆ ಉಳಿಯುವುದಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ನಮ್ಮ ಭದ್ರತೆಗೆ ಧಕ್ಕೆಯಾದರೆ ಪ್ರತಿಕ್ರಿಯೆ...

ಇಲ್ಲಿ ಟೊಮೇಟೊ ಬೆಲೆ ಕೇಳಿದ್ರೆ ಶಾಕ್, 1Kg ಟೊಮೇಟೊಗೆ 700 ರೂಪಾಯಿ!

ಪಾಕಿಸ್ತಾನ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಗಳ ನಡುವಿನ ಗಡಿ ಬಂದ್ ಪರಿಣಾಮವಾಗಿ ತರಕಾರಿಗಳು ಹಾಗೂ ಹಣ್ಣುಗಳ ಬೆಲೆ ಗಗನಕ್ಕೇರಿವೆ. ವಿಶೇಷವಾಗಿ, ಟೊಮೇಟೊ ಬೆಲೆಗಳು ಕಳೆದ ಕೆಲವು ವಾರಗಳಲ್ಲಿ ಶೇ.400ರಷ್ಟು ಏರಿಕೆ ಕಂಡು, ದೇಶದ ಮಾರುಕಟ್ಟೆಗಳಲ್ಲಿ ತೀವ್ರ ಬೆಲೆ ಏರಿಕೆಯನ್ನು ಉಂಟುಮಾಡಿವೆ. ವರದಿಯ ಪ್ರಕಾರ, ಪಾಕಿಸ್ತಾನ ಮಾರುಕಟ್ಟೆಯಲ್ಲಿ ಟೊಮೆಟೊ ಪ್ರತಿ ಕಿಲೋಗ್ರಾಂಗೆ ಪಾಕಿಸ್ತಾನದಲ್ಲಿ 600ರ  ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ....

ಆಪರೇಷನ್ ಸಿಂಧೂರ್ ಪರಾಕ್ರಮಕ್ಕೆ ಬೆಚ್ಚಿಬಿದ್ದ ಭಿಕಾರಿಸ್ತಾನ.. ಮತ್ತೊಮ್ಮೆ ಜಗತ್ತಿನೆದುರು ಬೆತ್ತಲಾದ ಪಾಕ್

International News: ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಮುಂದಿಟ್ಟು ಜಾಗತಿಕ ಮಟ್ಟದಲ್ಲಿ ಭಾರತದ ವಿರುದ್ಧ ಅಪಪ್ರಚಾರಕ್ಕೆ ಯತ್ನಿಸಿದ ಪಾಕಿಸ್ತಾನ ಖುದ್ದು ಬೆತ್ತಲಾಗಿದೆ. ಕೇಂದ್ರ ಸರ್ಕಾರ ಹೇಳಿರುವಂತೆ 20 ಕಡೆಗಳಲ್ಲಿ ದಾಳಿ ನಡೆದಿಲ್ಲ. 28 ಸ್ಥಳಗಳ ಮೇಲೆ ಪ್ರಹಾರ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. 28 ಸ್ಥಳಗಳಲ್ಲಿ ಭಾರತ ದಾಳಿ ನಡೆಸಿರುವ ಬಗ್ಗೆ ರಣಹೇಡಿಯಿಂದ ಮಾಹಿತಿ.. ಭಾರತದ ದಾಳಿಯ...

ಶೆಹಬಾಜ್‌ ಷರೀಫ್‌, ಆಸಿಮ್‌ ಮುನೀರ್ ಇಬ್ರು ಸ್ಟುಪಿಡ್‌ ಜೋಕರ್‌ಗಳು :‌ ಪಾಕ್‌ ವಿರುದ್ಧ ಓವೈಸಿ ಆಕ್ರೋಶ..!

ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್‌ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್‌ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ. ಷರೀಫ್‌, ಮುನೀರ್‌ ಇಬ್ರು ಸ್ಟುಪಿಡ್‌ ಜೋಕರ್‌ಗಳು.. ಇನ್ನೂ ಹೈದ್ರಾಬಾದ್‌ನ ಎಐಎಂಐಎಂ...

ಪಾಕ್‌ನಲ್ಲಿ ಕಾಡಿನ ಕಾನೂನು ಆಳ್ವಿಕೆಯಿಂದ ನ್ಯಾಯದ ಸಮಾಧಿಯಾಗುತ್ತಿದೆ : ಶೆಹಬಾಜ್‌ ಷರೀಫ್‌ ವಿರುದ್ಧ ಜೈಲಿನಿಂದಲೇ ಬೆಂಕಿಯುಗುಳಿದ ಇಮ್ರಾನ್‌ ಖಾನ್‌..!

ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್‌ ಅಸಿಮ್‌ ಮುನೀರ್‌ನಿಗೆ ಫೀಲ್ಡ್‌ ಮಾರ್ಷಲ್‌ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್‌ ಪ್ರಧಾನಿ...

ಬಾಲ ಬಿಚ್ಚಿದ್ರೆ ಪರಿಣಾಮ ಘೋರವಾಗಿರುತ್ತೆ, ನಿಮ್ಮ ಪರಮಾಣು ಬೆದರಿಕೆಗೆ ನಾವು ಹೆದರಲ್ಲ : ಪಾಕ್‌ಗೆ ಜೈಶಂಕರ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್‌ ಸಿಂಧೂರ್‌ ಮತ್ತೆ ಆಕ್ಟೀವ್‌ ಆಗುತ್ತದೆ ಎಂದು...

ಆಪರೇಷನ್‌ ಸಿಂಧೂರ್‌ ಜಗತ್ತಿನ ಮುಂದೆ ಪಾಕ್‌ನ ಅಸಲಿಯತ್ತನ್ನ ಬಯಲಿಗೆಳೆದಿದೆ : ಬಿಎಸ್‌ಎಫ್‌ ಯೋಧರಿಗೆ ಅಮಿತ್‌ ಶಾ ಬಹು ಪರಾಕ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ. ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್‌ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img