Wednesday, July 22, 2026

Pakistan

ಪ್ರಧಾನಿಗೆ ಧನ್ಯವಾದ ಹೇಳಿದ ಪಾಕಿಸ್ತಾನಿ ವಿದ್ಯಾರ್ಥಿನಿ- ಅಷ್ಟಕ್ಕೂ ಥ್ಯಾಂಕ್ಸ್ ಹೇಳಿದ್ದೇಕೆ..?

ತಮ್ಮ ದೇಶದ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ರಕ್ಷಿಸಿ ತರುವಲ್ಲಿ ಭಾರತ ಸರ್ಕಾರದ ಮಹತ್ತರ ಪಾತ್ರವೇನು ಅನ್ನೋದು ಇಡೀ ಪ್ರಪಂಚಕ್ಕೆ ಗೊತ್ತಿದೆ.  ರಷ್ಯಾ ಅಧ್ಯಕ್ಷ ಪುಟೀನ್ ಬಳಿ ಮಾತನಾಡಿ, ಕದನ ವಿರಾಮ ತೆಗೆದುಕೊಳ್ಳುವಂತೆ ಹೇಳಿದ ಪ್ರಧಾನಿ ಮೋದಿ, ಅವರನ್ನ ಭಾರತಕ್ಕೆ ಕರೆ ತರುವ ವ್ಯವಸ್ಥೆ ಮಾಡಿದ್ದರು. ಆಪರೇಶನ್ ಗಂಗಾ ಮೂಲಕ ಎಷ್ಟೋ ವಿದ್ಯಾರ್ಥಿಗಳನ್ನ ಭಾರತಕ್ಕೆ ತರಲಾಗಿದೆ. ಅಲ್ಲದೇ ಭಾರತ...

Hijab ಧರಿಸದಂತೆ ಭಯಭೀತಕೊಳಿಸುವುದು ದಬ್ಬಾಳಿಕೆ : ಶಾ ಮಹಮ್ಮೂದ್ ಖುರೇಷಿ

ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...

ಡ್ರಗ್ಸ್ ಸ್ಮಗ್ಲಿಂಗ್ ಮಾರ್ಗದಲ್ಲೇ ಸ್ಫೋಟಕಗಳ ಸಾಗಣೆ ;ಗುಪ್ತಚರ ಇಲಾಕೆಯಿಂದ ಮಾಹಿತಿ

ದೆಹಲಿಯ ಘಾಜಿಪುರ್‌ನಲ್ಲಿ ಆರ್‌ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...

ಪಾಕಿಸ್ತಾನದ ಪ್ರಧಾನಿ ಅಂತಾರಾಷ್ಟ್ರೀಯ ಬಿಕ್ಷುಕ; ಜಮಾಯತ್ ಮುಖ್ಯಸ್ಥ

ಪಾಕಿಸ್ತಾನದ ಸದ್ಯದ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕತೆಯಲ್ಲಿ ತುಂಬಾ ಹೊಡೆತ ಬಿದ್ದಿದೆಈಗಿರುವಾಗ ಜಮಾತ್ ಎ ಇಸ್ಲಾಮಿ ಪಾಕಿಸ್ತಾನದ ನೂತನ ಅರ್ಥಶಾಸ್ತ್ರಜ್ಞ ಜನಾಬ್ ಇಮ್ರಾನ್‌ಖಾನ್‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಆರ್ಥಿಕ ಸಮಸ್ಯೆಗಳು ಶೋಚನೀಯವಾಗಿವೆ. ಮತ್ತು ಬೆಟ್ಟದಷ್ಟು ಹದಗೆಟ್ಟಿದೆ ಈಗಾಗಿ ಪ್ರಧಾನಿ ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಭಿಕ್ಷುಕ ಎಂದು ಜರಿದಿದ್ದಾರೆ, ಅಷ್ಟೇ ಅಲ್ಲದೆ ಆತ ಪ್ರಧಾನಿ ಹುದ್ದೆಯಿಂದ ತೊಲಗಿದರೆ...

Pakistan : SAARC ಶೃಂಗಸಭೆ ಆಯೋಜಿಸುವ ಬಗ್ಗೆ ಪ್ರಸ್ತಾಪ..!

ಹೊಸದಿಲ್ಲಿ: ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ (SAARC)ದೀರ್ಘಾವಧಿಯ ಶೃಂಗಸಭೆಯನ್ನು ಆಯೋಜಿಸುವ ತನ್ನ ಪ್ರಸ್ತಾಪವನ್ನು ಪಾಕಿಸ್ತಾನ ಸೋಮವಾರ ಪುನರುಚ್ಚರಿಸಿದೆ, ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ (Shah Mahmood Qureshi )ಅವರು ವೈಯಕ್ತಿಕವಾಗಿ ಭಾಗವಹಿಸಲು ಬಯಸದಿದ್ದರೆ ಭಾರತವು ವಾಸ್ತವಿಕವಾಗಿ ಸಭೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.19 ನೇ ಸಾರ್ಕ್ ಶೃಂಗಸಭೆಯು ನವೆಂಬರ್ 2016 ರಲ್ಲಿ ಇಸ್ಲಾಮಾಬಾದ್‌ನಲ್ಲಿ...

ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟಕ್ಕೆ ತತ್ತರಿಸಿದ ಪಾಕಿಸ್ತಾನ.

ದುಬೈ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ 5 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಪರಾಭವಗೊಳಿಸುವುದರ ಮೂಲಕಎರಡನೇ ಬಾರಿ ಪೈನಲ್ ತಲುಪಿದೆ. ಪಂದ್ಯವನ್ನು ಗೆಲ್ಲಲು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟದ ವ್ಯೆಖರಿಯೇ ಕಾರಣ. ಐಸಿಸಿ ಟಿ20 ವಿಶ್ವಕಪ್‌ನ. ಸೆಮಿಪೈನಲ್‌ನಲ್ಲಿ ಟಾಸ್ ವಿನ್ ಆದಂತಹ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 177...

ಪಾಕಿಸ್ತಾನದಲ್ಲಿ ಹಿಂದು ದೇವಾಲಯ ದರೋಡೆ..!

www.karnatakatv.net: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯಕ್ಕೆ ಕನ್ನ ಹಾಕಿ ದರೋಡೆಕೋರರು ನಗದು, ಚಿನ್ನಾಭರಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ಭಕ್ತರು ಕಾಣಿಕೆಯಾಗಿ ನೀಡಿದ್ದ 3 ಬೆಳ್ಳಿ ಸರ ಮತ್ತು ನಗದು ದೋಚಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲೇ ದೀಪಾವಳಿ ಹಬ್ಬ ಶುರುವಾಗಿದ್ದು, ಇದೇ ವೇಳೆ ಪಾಕಿಸ್ತಾನದ ಸಿಂಧ ಪ್ರಾಂತ್ಯದ ಕೊಟ್ರಿ ನಗರದಲ್ಲಿ ಈ ಕಳ್ಳತನ ನಡೆದಿದೆ. ಖದೀಮರ ಕೃತ್ಯಕ್ಕೆ ಗುರಿಯಾಗಿದ್ದು 'ದೇವಿ...

ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಕರುನಾಡಷ್ಟೇ ಅಲ್ಲ, ದೇಶದ ಗಣ್ಯಾತಿಗಣ್ಯರು ಕಂಬನಿಗರೆದಿದ್ದಾರೆ. ಈ ಮಧ್ಯೆ ಪಾಕಿಸ್ತಾನದ ಅಪ್ಪು ಅಭಿಮಾನಿಯೊಬ್ಬರು ಪುನೀತ್ ನಟನೆಯ ಚಿತ್ರದ ಹಾಡುಗಳನ್ನು ಹಾಡೋ ಮೂಲಕ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಪಾಕಿಸ್ತಾನದ ಲಾಹೋರ್ ಮೂಲದ...

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ- 20 ಮಂದಿ ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ, 20 ಮಂದಿ ಸಾವನ್ನಪ್ಪಿ, 300ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇವ್ವಿನ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಂದು ಮುಂಜಾನಾ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ. 5.6ರಷ್ಟು ತೀವ್ರತೆ ಭೂಕಂಪ ದಾಖಲಾಗಿದ್ದು, ಕ್ವೆಟ್ಟಾ, ಸಿಬಿ ಹರ್ನಾಯ್, ಪಿಶಿನ್, ಕ್ವಿಲಾ ಸೈಫುಲ್ಲಾ, ಚಮನ್, ಜೈರಾತ್ ಮತ್ತು ಜೂಬ್ ಪ್ರದೇಶದಲ್ಲಿ...

ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಪರಾಕ್ರಮ

ಕ್ರೀಡೆ : ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಪರಾಕ್ರಮ ತೋರಿದ್ದಾರೆ. ಸರಣಿಯ 3 ಪಂದ್ಯಗಳನ್ನೂ ಗೆಲ್ಲುವ ಮೂಲಕ ಇಂಗ್ಲೆಂಡ್ ದಿಗ್ವಿಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಬಾಬರ್ ಅಜಮ್ ಅಬ್ಬರದ ಬ್ಯಾಟಿಂಗ್ ಎಸೆತದಲ್ಲಿ 158 ರನ್ ಸಿಡಿಸಿದರು ರಿಜ್ವಾನ್ 74 ಇವರ ಜೊತೆಯಟದ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img