Tuesday, April 21, 2026

Pakistan

ಪಾಕ್​ನಿಂದ ಅಪ್ರಚೋದಿತ ಗುಂಡಿನ ದಾಳಿ; ಜೆಸಿಓ ಹುತಾತ್ಮ

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್​ ಕಮಿಷನ್ಡ್ ಆಫೀಸರ್​ ಹುತಾತ್ಮರಾಗಿದ್ದಾರೆ. https://www.youtube.com/watch?v=JAjG5ZmboKM ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್​ನ ಫಾರ್ವಡ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...

ಭಾರತೀಯ ಅಧಿಕಾರಿಗಳಿಗೆ ಪಾಕಿಸ್ತಾನ ಕಿರಿಕ್, ಭಾರತ ಎಚ್ಚರಿಕೆ..!

https://www.youtube.com/watch?v=ThqctS5YoXE ಕರ್ನಾಟಕ ಟಿವಿ : ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನ್ ನ ಇಬ್ಬರು ಅಧಿಕಾರಿಗಳು ಗೂಢಾಚಾರಿಕೆ ಆರೋಪದ ಮೇಲೆ ಭಾರತದಿಂದ ಗಡಿಪಾರಾದ ಬೆನ್ನಲ್ಲೇ ಇದೀಗ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿರು  ಭಾರತೀಯ ಪಾಕಿಸ್ತಾನ  ಐಎಸ್ ಎ ನಿಂದ ಕಿರುಕುಳ ಶುರುವಾಗಿದೆ.  ಈ ಸಂಬಂಧ ಪಟ್ಟಹಾಗೆ ಭಾರತ ತನ್ನ ಪ್ರತಿಭಟನೆಯನ್ನ ಸಲ್ಲಿಸಿದ್ದು ಭಾರತೀಯ ಹೈಕಮಿಷನ್ ಅಧಿಕಾರಿಗಳ ಹಾಗೂ ಕುಟುಂಬದವರ...

ಕೊರೊನಾಗೆ ಪತರುಗುಟ್ಟುತ್ತಿದೆ ಪಾಕಿಸ್ತಾನ

ಕರ್ನಾಟಕ ಟಿವಿ : ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರ ದಾಟ್ಟುತ್ತಿರುವಾಗಲೇ ಲಾಕ್ ಡೌನ್ ವಾಪಸ್ ತೆಗೆದುಕೊಳ್ಳಲಾಗಿದೆ. ವೈದ್ಯಕೀಯ ತಜ್ಞರು ಎಷ್ಟೆ ಎಚ್ಚರಿಕೆ ಕೊಟ್ಟರು ಲಾಕ್ ಡೌನ್ ಮುಂದುವರೆಸಲು ಇಮ್ರಾನ್ ಖಾನ್ ಸುತಾರಂ ಒಪ್ಪುತ್ತಿಲ್ಲ ಜೊತೆಗೆ ರಂಜಾನ್ ಆಚರಣೆ ಹಾಗೂ ಆರ್ಥಿಕ ಸಮಸ್ಯೆ ಬಿಗಾಡಿಸುತ್ತಿರುವ ಹಿನ್ನೆಲೆ ಲಾಕ್ ಡೌನ್ ವಾಪಸ್ ತೆಗೆದುಕೊಳ್ಳಲು ಇಮ್ರಾನ್...

ಕೈ ಕೊಟ್ಟ ಚೀನಾ…ಏಕಾಂಗಿ ಆದ ಪಾಕ್..!

ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ. ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...

‘ನಮ್ಮ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ’- ಡಿಸಿಎಂ ಪರಮೇಶ್ವರ್

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಕೆಲವೇ ಗಂಟೆ ಬಾಕಿ ಇರುವ ಬೆನ್ನಲ್ಲೇ ದೋಸ್ತಿ ನಾಯಕರಿಗೆ ಕಳವಳ ಎದುರಾಗಿದೆ. ತಮ್ಮ ಭವಿಷ್ಯ ನಿರ್ಧಾರವಾಗಲಿರೋ ನಾಳೆಯ ಬರುವಿಕೆಗಾಗಿ ಮೈತ್ರಿ ನಾಯಕರು ಕಾದು ಕುಳಿತಿದ್ದು, ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಕೊನೇ ಕ್ಷಣದವರೆಗೂ ಕಸರತ್ತು ನಡೆಸಲಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಮಾತ್ರ ತಾವು ನಿರಾಳರಾಗಿರುವಂತೆ ದೋಸ್ತಿಗಳು ಕಂಡುಬರುತ್ತಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ...

ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ ರಾಮಲಿಂಗಾ ರೆಡ್ಡಿ..!

ಬೆಂಗಳೂರು: ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ಅತೃಪ್ತರ ಪಟ್ಟಿ ಸೇರಿದ್ದ ಕಾಂಗ್ರೆಸ್ ನ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಕೊನೆಗೂ ರಾಜೀನಾಮೆ ಹಿಂಪಡೆಯಲು ನಿರ್ಧರಿಸಿದ್ದಾರೆ. ರಾಜೀನಾಮೆ ಹಿಂಪಡೆಯೋ ಕುರಿತಾಗಿ ಪರೋಕ್ಷವಾಗಿ ಸುಳಿವು ನೀಡಿದ್ದ ಬೆಂಗಳೂರಿನ ಬಿಟಿಎಂ ಲೇಔಟ್ ನ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಇದೀಗ ನಿರ್ಧಾರಕ್ಕೆ ಬಂದಿದ್ದಾರೆ. ರಾಜೀನಾಮೆಯನ್ನು ವಾಪಸ್ ಪಡೆಯೋದಾಗಿ...

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣಕ್ಕೆ ತಡೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು- ಪಾಕ್ ಗೆ ತೀವ್ರ ಮುಖಭಂಗ..!

ನೆದರ್ಲೆಂಡ್: ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಪಾಕ್ ವಿರುದ್ಧ ಭಾರತ ರಾಜತಾಂತ್ರಿಕ ಗೆಲುವು ಸಾಧಿಸಿದೆ. ನೆದರ್ಲೆಂಡ್ ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಮರಣದಂಡನೆ ಕುರಿತು ಪಾಕಿಸ್ತಾನ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಅಂತಾರಾಷ್ಟ್ರೀಯ ನ್ಯಾಯಾಲಯದ ಒಟ್ಟು...

ಸೆಮಿಫೈನಲ್ಸ್ ಗೆ ಎಂಟ್ರಿ ಕೊಡೋ ಲಕ್ಕಿ ಟೀಮ್ ಯಾವುದು..?

ವಿಶ್ವಕಪ್ ಮಹಾಸಮರ, ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಈ ನಡುವೆ ಅಂತಿಮ ನಾಲ್ಕರ ಘಟ್ಟ ತಲುಪುವ 4 ತಂಡಗಳು ಯಾವುವು ಅನ್ನೋ ಬಗ್ಗೆ ಚರ್ಚೆ ಶುರುವಾಗಿದೆ. ಈಗಾಗಲೇ ಆಸ್ಟ್ರೇಲಿಯಾ, ಭಾರತ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪಿದ್ದು, ಬಾಕಿ ಇರುವ ಒಂದು ಸ್ಥಾನಕ್ಕಾಗಿ, 2 ತಂಡಗಳು ಪೈಪೋಟಿ ನಡೆಸುತ್ತಿವೆ. ಹಾಗಾದ್ರೆ ಅಂತಿಮ ನಾಲ್ಕರಘಟ್ಟ ತಲುಪುವ ಆ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img