ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್ಸ್ಟ್ರೈಕ್ ನಡೆಸಿ ಆಪರೇಷನ್ ಸಿಂಧೂರ್ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್ಸಿ ಸೇರಿದಂತೆ ಭಾರತದಲ್ಲಿ...
ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ :
ಪಹಲ್ಗಾಮ್ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...
ಆಪರೇಷನ್ ಸಿಂಧೂರ್ ವಿಶೇಷ : ಭಾರತದ ಮೇಲೆ ಸುಖಾ ಸುಮ್ಮನೇ ಜಗಳಕ್ಕಿಳಿದಿರುವ ಪಾಕಿಸ್ತಾನ ಕಳೆದೆರಡು ವಾರಗಳಿಂದ ಭಾರತಕ್ಕೆ ಗೊಡ್ಡ ಬೆದರಿಕೆ ಹಾಕುತ್ತಲೇ ಇದೆ. ಅದರಲ್ಲೂ ಪರಮಾಣು ದಾಳಿಯ ಬೊಗಳೆಯನ್ನೂ ಬಿಟ್ಟಿತ್ತು. ಆದರೆ ಪ್ರಸ್ತುತ ಎರಡೂ ದೇಶಗಳ ನಡುವೆ ಯುದ್ಧದ ಸನ್ನಿವೇಶ ಉದ್ಭವಿಸಿದೆ. ಭಾರತಕ್ಕೆ ಹೆದರಿಸುವ ನಕಲಿ ಆಟ ಆಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಬೇಕಾಗಿಯೇ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕೆ ತಕ್ಕ ಪ್ರತ್ತ್ಯುತ್ತರವನ್ನು ಭಾರತೀಯ ಸೇನೆಯು ನೀಡುವ ಮೂಲಕ ರಣಹೇಡಿಗಳ ಪ್ಲಾನ್ ವಿಫಲಗೊಳಿಸುತ್ತಿವೆ. ಈ ನಡುವೆ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಾದ್ಯಂತ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಆಪರೇಷನ್ ಸಿಂಧೂರ್ಗೆ ಪೂರ್ತಿ ಕಂಗಾಲಾಗಿರುವ ಪಾಕಿಸ್ತಾನ ಭಾರತದ ಮೇಲೆ ಹತಾಶೆಯಿಂದ ವಿಫಲ ದಾಳಿಗೆ ಯತ್ನಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್ಎಫ್ ವಿಫಲಗೊಳಿಸಿದೆ. ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್ಎಫ್ ಯೋಧರು ರಣಹೇಡಿ ಉಗ್ರರಿಗೆ ಗುಂಡಿಕ್ಕಿ...
Pak News: ಇಂದು ಕೂಡ ಭಾರತ ಪಾಕ್ ಮೇಲೆ ಕ್ಷಿಪಣಿ, ಡ್ರೋನ್ ದಾಳಿ ಮುಂದುವರಿಸಿದ್ದು, ಡ್ರೋನ್ ದಾಳಿಗೆ ರಾವಲ್ಪಿಂಡಿ ಸ್ಟೇಡಿಯಂಗೆ ಭಾರೀ ಹಾನಿಯುಂeಗಿದೆ. ಸ್ಟೇಡಿಯಂನ 1 ಭಾಗ ಛಿದ್ರ ಛಿದ್ರವಾಗಿದೆ.
ಯಾವ ಸ್ಥಳದಲ್ಲಿ ಭಾರತ ಡ್ರೋನ್ ದಾಳಿ ಮಾಡಿದೆಯೋ, ಆ ಸ್ಥಳದಲ್ಲಿ ಪಾಾಕಿಸ್ತಾನ ಸೂಪರ್ ಲೀಗ್ ಪಂದ್ಯ ನಿಗದಿಯಾಾಗಿತ್ತು. ಇಂದು ರಾತ್ರಿ 8 ಕ್ಕೆ ಪೇಶಾವರ್...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...