Wednesday, July 22, 2026

Pakistan

ಉಗ್ರರ ದಾಳಿ ಗೊತ್ತಿದ್ದೆ ಮೋದಿ ಕಾಶ್ಮೀರಕ್ಕೆ ಹೋಗಿರಲಿಲ್ಲ : ಪಹಲ್ಗಾಮ್‌ ಟೆರರ್ ಅಟ್ಯಾಕ್‌ಗೆ ಖರ್ಗೆ ಬಿಗ್‌ ಟ್ವಿಸ್ಟ್..!‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ. ಈ ಕುರಿತು ದೆಹಲಿಯಲ್ಲಿ ಇತ್ತೀಚಿಗಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿತ್ತು. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ...

ಏನಿದು ಮಾಕ್‌ ಡ್ರಿಲ್‌ ..?‌ ರಾಜ್ಯದಲ್ಲಿ ಎಲ್ಲೆಲ್ಲಿ..? : ಪಹಲ್ಗಾಮ್‌ ಪ್ರತೀಕಾರಕ್ಕೆ ಸಿದ್ಧವಾದ ಮೋದಿ ಟೀಂ..

ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...

 ಭಯೋತ್ಪಾದನೆ ಸಹಿಸಲಾಗದು, ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ : ಮೋದಿಗೆ ಪುಟಿನ್‌ ಫುಲ್‌ ಸಪೋರ್ಟ್‌

ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...

ಮೋದಿ, ಶಾ ಪರ್ಮಿಷನ್‌ ಕೊಡ್ಲಿ ಬಾಂಬ್‌ ಕಟ್ಕೊಂಡು ಪಾಕ್‌ಗೆ ಹೋಗಿ ಯುದ್ಧ ಮಾಡ್ತೀನಿ : ಪಾಪಿಗಳ ವಿರುದ್ಧ ಸಿಡಿದೆದ್ದ ಜಮೀರ್‌

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...

 ಗಡಿಯಲ್ಲಿ ನಿಲ್ಲದ ಪಾಕ್‌ನ ಉಪಟಳ : ತಕ್ಕ ಉತ್ತರ ನೀಡುತ್ತಿರುವ ಸೇನೆ..

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಉಗ್ರರನ್ನು ಸದೆ ಬಡೆಯುವ ಕಾರ್ಯತಂತ್ರದ ಭಾಗವಾಗಿ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಮುಂದಾಗಿದೆ. ಈಗಾಗಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸುವ ಮೂಲಕ ಪಾಕಿಸ್ತಾನಕ್ಕೆ ಭಾರತದ ದೊಡ್ಡ ಏಟು ನೀಡಿತ್ತು. ಇದರಿಂದ ಕಂಗಾಲಾಗಿರುವ ಪಾಕಿಸ್ತಾನ ದಿನಕ್ಕೊಂದರಂತೆ ಹೇಳಿಕೆ...

 ಭಾರತದೊಂದಿಗಿನ ಉದ್ವಿಗ್ನತೆ ತಿಳಿಗೊಳಿಸಲು ಟ್ರಂಪ್‌ಗೆ ಒತ್ತಾಯ :‌ ವಿನಾಶದ ಭಯಕ್ಕೆ ದೊಡ್ಡಣ್ಣನ ಕಾಲಿಗೆ ಬಿದ್ದ ರಣಹೇಡಿ ಪಾಕ್

ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ. ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್‌, ಈ ಆಡಳಿತದ ಅವಧಿಯಲ್ಲಿ ವಿಶ್ವ...

ಪಾಕಿಸ್ತಾನ ವೈಫಲ್ಯಗಳಿಂದ ಬಳಲುತ್ತಿರುವ ದೇಶ : ಮುನೀರ್‌ ವಿರುದ್ಧ ರೊಚಿಗೆದ್ದ ಫಾರೂಕ್‌ ಅಬ್ದುಲ್ಲಾ..

ಜಮ್ಮು ಮತ್ತು ಕಾಶ್ಮೀರ : ಇಲ್ಲಿನ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಗುರುವಾರ ತೀವ್ರವಾಗಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಘಟನೆಗೆ ಭದ್ರತೆ ಹಾಗೂ ಗುಪ್ತಚರ ವೈಫಲ್ಯವೇ ಕಾರಣವಾಗಿದೆ. ಪಾಕಿಸ್ತಾನವು ಈ ಕಾಶ್ಮೀರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಶ್ರೀನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ,...

ಉಗ್ರರ ಮಟ್ಟಹಾಕಲು ನಿಮ್ಮ ಬೆಂಬಲಕ್ಕೆ ನಾವಿದ್ದೇವೆ : ಭಾರತಕ್ಕೆ ಅಮೆರಿಕ ಅಭಯ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ತೀವ್ರ ವಿಷಮವಾಗಿದ್ದು, ಪಾಕಿಗಳ ಮೇಲೆ ಪ್ರತೀಕಾರ ಭಾರತ ಸಿದ್ಧವಾಗಿದೆ. ಆದರೆ ಈ ನಡುವೆ ಉಭಯ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ತಿಳಿಗೊಳಿಸಲು ಅಮೆರಿಕ ಮುಂದಾಗಿದೆ. ಕುರಿತು ಖುದ್ದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ...

ಮೋದಿ ಯುದ್ಧೋನ್ಮಾದದಿಂದ ಶಾಂತಿಗೆ ಧಕ್ಕೆ : ಪಾಕ್ ನಾಯಕರ ವಿರುದ್ಧ ರೊಚ್ಚಿಗೆದ್ದ ಇಮ್ರಾನ್‌ ಖಾನ್‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಬೆಂಬಲಿಸುವ ಪಾಪಿ ರಾಷ್ಟ್ರಕ್ಕೆ ಭಾರತ ಒಂದಾದ ಮೇಲೊಂದರಂತೆ ದೊಡ್ಡ ಏಟುಗಳನ್ನು ನೀಡುತ್ತಿದೆ. ಇದರಿಂದ ಕಂಗಾಲಾದ ಪಾಕಿಸ್ತಾನದ ನಾಯಕರು ಭಾರತದ ವಿರುದ್ಧ ಬಾಯಿ ಬಡಿದುಕೊಳ್ಳುತ್ತಿದ್ದಾರೆ, ದಾಳಿಯ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಈ ಎಲ್ಲದರ...

ಭಾರತ ದಾಳಿಯ ಭೀತಿ : ಪಾಕ್‌ ಅಲರ್ಟ್‌, ನೋ ಫ್ಲೈಯಿಂಗ್‌ ಝೋನ್..!

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್‌ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img