Wednesday, July 22, 2026

Pakistan

ಅಣ್ವಸ್ತ್ರ ಪ್ರಯೋಗಿಸ್ತೀವಿ ಅಂದವನ ಟ್ವಿಟ್ಟರ್‌ ಬ್ಲಾಕ್‌ : ವಿಶ್ವಸಂಸ್ಥೆಯಲ್ಲಿ ಬೆತ್ತಲಾಯ್ತು ಉಗ್ರ ರಾಷ್ಟ್ರ ಪಾಕಿಸ್ತಾನ..

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ. ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...

ಪಾಕ್‌ಗೆ‌ ಭಾರತೀಯ ಸೇನೆಯಿಂದ ತಕ್ಕ ಪ್ರತ್ತುತ್ತರ : ಉಗ್ರ ದಾಳಿಯ ಮುಂಜಾಗ್ರತೆ : 48 ಪ್ರವಾಸಿ ತಾಣ ಬಂದ್..!

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರಿಂದ ನಡೆದ ಪ್ರವಾಸಿಗರ ಮಾರಣಹೋಮದ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಭಾರತದ ತಾಳ್ಮೆ ಪರೀಕ್ಷಿಸುವ ದುಸ್ಸಾಹಸಕ್ಕೆ ಕೈ ಹಾಕಿರುವ ಪಾಕಿಸ್ತಾನ ನಿರಂತರವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಕಳೆದ ಮಂಗಳವಾರದಿಂದಲೂ ಪಾಪಿ ರಾಷ್ಟ್ರ ತನ್ನ ಹುಂಬತನ ಮೆರೆಯುತ್ತಿದ್ದು, ಅದಕ್ಕೆ ತಕ್ಕ ಉತ್ತರವನ್ನು ನಮ್ಮ...

ಅವನೊಬ್ಬ ಚೈಲ್ಡಿಶ್‌, ತನ್ನ ತಾಯಿಯನ್ನ ಕೊಂದಿದ್ದು ಉಗ್ರರೇ ಅನ್ನೋದು ಗೊತ್ತಿಲ್ಲ : ಬೊಗಳಿದ ಭುಟ್ಟೋ ವಿರುದ್ಧ ಗುಡುಗಿದ ಓವೈಸಿ

 ಬೆಂಗಳೂರು : ಪಹಲ್ಗಾಮ್‌ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ಸರ್ಕಾರ ಅಮಾನತುಗೊಳಿಸಿದೆ. ಇನ್ನೂ ಭಾತರ ಸಿಂಧೂ ನದಿಯ ನೀರನ್ನು ತಡೆಹಿಡಿದರೆ, ನೀರಿನ ಬದಲು ಭಾರತೀಯರ ರಕ್ತ ಹರಿಯುತ್ತದೆ ಎಂದು ಬೊಗಳೆ ಬಿಟ್ಟಿದ್ದ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ವಿರುದ್ಧ ಹೈದ್ರಾಬಾದ್‌ ಸಂಸದ ಹಾಗೂ...

ಪಹಲ್ಗಾಮ್‌ ದಾಳಿ ಪಾಕ್‌ನ ಹತಾಶೆ ಮತ್ತು ಹೇಡಿತನ : ಉಗ್ರ ರಾಷ್ಟ್ರಕ್ಕೆ ಮೋದಿ ವಾರ್ನಿಂಗ್‌ ಏನು..?

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣ ರೇಖೆ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ ಎಂದು ಭಾರತೀಯ ಸೇನಾ...

ಪಾಕ್‌ ವಿರುದ್ಧ ಯುದ್ಧ ಬೇಡ, ಕೇಂದ್ರದವ್ರು ಟೋಪಿ ಹಾಕಿದ್ದಾರೆ : ಸಿದ್ದರಾಮಯ್ಯ ಭಿನ್ನರಾಗ..!

ಮೈಸೂರು : ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಮಾರಣ ಹೋಮ ನಡೆಸಿರುವ ಉಗ್ರರ ವಿರುದ್ಧ ಮುಂದಿನ ಕ್ರಮಗಳನ್ನುಕೈಗೊಳ್ಳಲು ಕಳೆದೆರಡು ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿತ್ತು. ದೇಶದ ಬಹುತೇಕ ವಿರೋಧ ಪಕ್ಷಗಳ ನಾಯಕರು ಇದರಲ್ಲಿ ಭಾಗಿಯಾಗಿದ್ದರು. ಅಲ್ಲದೆ ಸಭೆಯ ಬಳಿಕ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿಯವರು ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೂ...

 ಭಾರತ – ಪಾಕ್‌ ಬಿಕ್ಕಟ್ಟನ್ನ ಅವರೇ ಬಗೆಹರಿಸಿಕೊಳ್ಳುತ್ತಾರೆ : ಡಬಲ್‌ ಗೇಮ್‌ ಆಡ್ತಿದ್ದಾರಾ ಟ್ರಂಪ್..?

ನವದೆಹಲಿ : ಪಹಲ್ಗಾಮ್‌ ಉಗ್ರರ ದಾಳಿಯ ವಿಚಾರದಲ್ಲಿ ಜಾಗತಿಕ ಮಟ್ಟದ ನಾಯಕರು ಭಾರತಕ್ಕೆ ಬೆಂಬಲ ನೀಡುತ್ತಿದ್ದಾರೆ. ವಿಶ್ವದ ಹಲವು ದಿಗ್ಗಜ ನಾಯಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಇಸ್ರೇಲ್‌ ಅಂತೂ ಖುದ್ದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬಹಿರಂಗವಾಗಿ ಭಾರತದ ಬೆನ್ನಿಗೆ ನಿಂತಿದೆ. ಇದರ ನಡುವೆಯೇ ದೊಡ್ಡಣ್ಣ ಎನ್ನಿಸಿಕೊಂಡಿರುವ...

ನಮಗೆ ನೀರು ಹರಿಯಬೇಕು, ಇಲ್ಲ ನಿಮ್ಮ ರಕ್ತ ಬೇಕು.. : ಭಾರತದ ವಿರುದ್ಧ ಬೊಗಳಿದ ಭುಟ್ಟೋ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಉಗ್ರರನ್ನು ಸಾಕುತ್ತಿರುವ ಪಾಪಿಸ್ತಾನ ಭಾರತದ ಒಂದೊಂದು ಹೊಡೆತಕ್ಕೂ ಸಿಲುಕಿ ನಲುಗುತ್ತಿದೆ. ಒಂದೆಡೆ ಅರಾಜಕತೆ ಹಾಗೂ ಬರಗಾಲ ಆವರಿಸುತ್ತಿದ್ದರೂ ಬುದ್ಧಿ ಕಲಿಯುವಂತೆ ಕಾಣುತ್ತಿಲ್ಲ. ಕಳೆದೆರಡು ದಿನಗಳ ಹಿಂದಷ್ಟೇ ಭಯೋತ್ಪಾದಕರ ರಾಷ್ಟ್ರದ ವಿರುದ್ಧ ಭಾರತ ಸರ್ಕಾರವು ಐದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೊಡ್ಡ...

ಪಾಕ್‌ಗೆ ಪುಕ ಪುಕ.. : ಭಾರತಕ್ಕೆ ಹೆದರಿ ಕ್ಷಿಪಣಿ ಟೆಸ್ಟ್‌ ಮಾಡಿದ ಪಾಪಿಗಳು..!

ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಿಂದ ಪಾಕಿಸ್ತಾನವನ್ನು ಹುಟ್ಟಡಗಿಸಲು ಸಿದ್ಧವಾಗಿರುವ ಭಾರತದ ನಡೆಗೆ ಉಗ್ರರ ರಾಷ್ಟ್ರ ಕಂಗಾಲಾಗಿ ಹೋಗಿದೆ. ಬುಧವಾರವಷ್ಟೇ ಪಾಕಿಸ್ತಾನಕ್ಕೆ ಬಿಗ್‌ ಶಾಕ್‌ ನೀಡಿದ್ದ ಕೇಂದ್ರ ಸರ್ಕಾರ ಪಾಕ್‌ ಜೊತೆಗಿನ ಎಲ್ಲ ಸಂಪರ್ಕಗಳನ್ನೂ ಕಡಿತಗೊಳಿಸುವ ದೊಡ್ಡ ತೀರ್ಮಾನ ಮಾಡಿದೆ. ಅಲ್ಲದೆ ನಿರ್ದಯವಾಗಿ ಭಾರತೀಯರನ್ನು ಬಲಿಪಡೆದ ಉಗ್ರರ ವಿರುದ್ಧ ಪ್ರತೀಕಾರಕ್ಕಾಗಿ ಯಾವುದೇ ಕ್ಷಣದಲ್ಲಿಯೂ ಭಾರತ ದಾಳಿ...

ನಮ್ಮ ಜನರಿಗೆ ತೊಂದ್ರೆ ಆದ್ರೆ ಪರಿಣಾಮ ನೆಟ್ಟಗಿರಲ್ಲ : ಯೂನಸ್‌ಗೆ ಮೋದಿ ಖಡಕ್‌ ವಾರ್ನ್‌

International News: ನಿಮ್ಮ ದೇಶದಲ್ಲಿರುವ ಹಿಂದೂಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಇಲ್ಲವಾದರೆ ನಾವು ಕಠಿಣ ನಿಲುವನ್ನು ತಾಳಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌ ಅವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಥೈಲ್ಯಾಂಡ್‌ನಲ್ಲಿ ನಡೆಯುತ್ತಿರುವ ಬಿಮ್‌ಸ್ಟೆಕ್‌ ಶೃಂಸಭೆಯಲ್ಲಿ ಭಾಗಿಯಾದ ಬಳಿಕ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ...

ಮಿಲಿಟರಿ ಬಂಡಾಯದ ಭೀತಿಯಲ್ಲಿ ಶತ್ರುರಾಷ್ಟ್ರ.. ನಿಜಕ್ಕೂ ಏನಾಗುತ್ತಿದೆ ಪಾಕಿಗಳ ಲೋಕದಲ್ಲಿ..?

International News: ಭಾರತದ ಬದ್ಧವೈರಿ ಪಾಕಿಸ್ತಾನದಲ್ಲಿ ಇದೀಗ ಮತ್ತೊಂದು ಸೇನಾ ದಂಗೆಯ ಲಕ್ಷಣಗಳು ಕಂಡುಬರುತ್ತಿವೆ. ಅಲ್ಲಿನ ಸೇನಾ ಮುಖ್ಯಸ್ಥ ಆಸಿಮ್‌ ಮುನೀರ್‌ ವಿರುದ್ಧ ಕಿರಿಯ ಸೈನಿಕರೆಲ್ಲ ಬಂಡಾಯವೆದ್ದಿದ್ದಾರೆ. ಅಲ್ಲದೆ ಸೇನೆಯ ಹಿರಿಯ ಅಧಿಕಾರಿಗಳು, ಕರ್ನಲ್‌ಗಳು, ಮೇಜರ್‌ಗಳು ಹಾಗೂ ಸೈನಿಕರು ಸೇರಿದಂತೆ ಇಡೀ ಸೇನೆಯೇ ಪತ್ರ ಬರೆದು ಹೋರಾಟದ ಎಚ್ಚರಿಕೆ ನೀಡಿದೆ. ಇನ್ನೂ ಜನರಲ್‌ ಆಸಿಮ್‌...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img