International News: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ 10 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಅಧಿಕೃತ ರಹಸ್ಯಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ.
ಇಮ್ರಾನ್ ಖಾನ್ ಜೊತೆಗೆ, ಮಾಜಿ ವಿದೇಶಾಂಗ ಸಚಿವ ಶಾ ಮಹಮದ್ ಖುರೇಶಿಗೂ ಕೂಡ 10 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ದಾಖಲೆಯೊಂದನ್ನು ಸೋರಿಕೆ ಮಾಡಿದ್ದಕ್ಕಾಗಿ ಇಮ್ರಾನ್ ಖಾನ್ ಮತ್ತು ಶಾ...
International News: ಭಾರತದಲ್ಲಿ ಈಗ ರಾಮನದ್ದೇ ಸುದ್ದಿ. ಎಲ್ಲಿ ನೋಡಿದರಲ್ಲಿ ರಾಮ ರಾಮ ರಾಮ. ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನಾ ಸಮಾರಂಭವಿರುವ ಕಾರಣ, ಎಲ್ಲ ಬಾಯಲ್ಲೂ ರಾಮನಾಮ ಜಪ. ಆದರೆ ಇಸ್ಲಾಂ ದೇಶವಾಗಿರುವ ಪಾಕಿಸ್ತಾನದಲ್ಲೂ ರಾಮನಾಮ ಜಪ ಮೊಳಗುತ್ತಿದೆ ಅಂದ್ರೆ ನೀವು ನಂಬಲೇಬೇಕು.
ಹೌದು ಪಾಕ್ ಮಾಜಿ ಕ್ರಿಕೇಟಿಗ ಡ್ಯಾನಿಶ್ ಕನೇರಿಯಾ, ಕೇಸರಿ ಧ್ವಜ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ವಾರದ ಹಿಂದೆಯಷ್ಟೇ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದ ಪಾಕಿಸ್ತಾನ ಸೇನೆ ಈಗ ಮತ್ತೆ ಅಂಥದ್ದೇ ಕೃತ್ಯ ಎಸಗಿದೆ. ಅರ್ನಿಯಾ ಸೆಕ್ಟರ್ನ ಸೇನಾ ಪೋಸ್ಟ್ನತ್ತ ಪಾಕಿಸ್ತಾನವು ಯಾವುದೇ ಪ್ರಚೋದನೆ ಇಲ್ಲದೇ ಗುರುವಾರ ರಾತ್ರಿ ಗುಂಡು ಹಾರಿಸಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ರಾತ್ರಿ 8 ಗಂಟೆ...
international story
ಪಾಕಿಸ್ಥಾನದಲ್ಲಿ ಆರ್ಥಿಕತೆಯ ಸಂಕಷ್ಟದಿಂದಾಗಿ ಜನ ಕಂಗಾಲಾಗಿದ್ದಾರೆ. ತುತ್ತು ಅನ್ನಕ್ಖೂ ಪರದಾಡುವಂತಾಗಿದೆ. ಸಾರ್ವಜನಿಕರು ಮತ್ತು ಮಕ್ಕಳು ಅನ್ನ ನೀರು ಇಲ್ಲದೆ. ಸಾವನ್ನು ಅನುಭವಿಸುತ್ತಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಸರ್ಕಾರದ ವಿರುದ್ದ ದಿಕ್ಕಾರಗಳ ಘೋಷಣೆ ಕೂಗುತಿದ್ದಾರೆ.ಈಗ ಅಲ್ಲಿನ ಪ್ರಜೆಗಳು ನಗೆ ಸರಿಯಾಗಿ ಆಹಾರ ಒದಗಿಸಿ ಇಲ್ಲದಿದ್ದರೆ ನಮ್ಮನ್ನು ಭಾರತಕ್ಕೆ ಹೋಗಳು ಬಿಡಿ ಪಾಕಿಸ್ತಾನವನ್ನು ಭಾರತಕ್ಕೆ ಸೇರಿಸಿ, ನಮಗೆ...
International News:
Feb:24: ಪಾಕಿಸ್ತಾನ ಆರ್ಥಿಕವಾಗಿ ಕುಸಿತಗೊಂಡು ಪಾಕ್ ಜನಜೀವನವೇ ಅಸ್ತವ್ಯಸ್ತವಾಗಿದೆ. ಈ ಕಾರಣದಿಂದಲೇ ಇದೀಗ ಪಾಕ್ ಜನತೆ ಸಹಾಯಕ್ಕಾಗಿ ಹಾತೊರೆಯುತ್ತಿದ್ದಾರೆ. ಭಾರತದಿಂದ ಪಾಕಿಸ್ತಾನ ವಿಭಜನೆಗೊಳ್ಳಬಾರದಿತ್ತು. ಹಾಗಾಗಿದ್ದಲ್ಲಿ ಕನಿಷ್ಠ ಅಗತ್ಯ ಸಾಮಾಗ್ರಿಗಳನ್ನಾದರೂ ನಾವು ಕಡಿಮೆ ಬೆಲೆಯಲ್ಲಿ ಖರೀದಿಸುತ್ತಿದ್ದೆವು. ನವಾಜ್ ಷರೀಫ್, ಭುಟ್ಟೋ, ಇಮ್ರಾನ್, ಶೆಹಬಾಜ್ ಯಾರೂ ನಮಗೆ ಬೇಡ. ನಮಗೆ ಮೋದಿಯಂತ ನಾಯಕನನ್ನು ಕರುಣಿಸು ಎಂದು...
ನಟಿ ಕಂಗನಾ ರಣಾವತ್ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಬಾಲಿವುಡ್ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಏಕಾಏಕಿ ಜಾವೇದ್ ಅಖ್ತರ್ ಅವರನ್ನು ಕಂಗನಾ ರಣಾವತ್ ಹೊಗಳಿದ್ದಾರೆ.
‘ಜಾವೇದ್ ಅವರ ಕವಿತೆ ಕೇಳಿದಾಗಲೆಲ್ಲ ಸರಸ್ವತಿಯೇ ಅವರಿಗೆ ಆಶೀರ್ವಾದ ಮಾಡಿದ್ದಾಳೆ ಎನಿಸುತ್ತದೆ. ಅವರಲ್ಲಿ ಸತ್ಯ ಇರುವ ಕಾರಣಕ್ಕೇ ಆ ದೈವಿ ಗುಣ ಇದೆ. ಜೈ ಹಿಂದ್....
ವಾಷಿಂಗ್ಟನ್: ಅಮೆರಿಕ ದೇಶವು ಭಾರತ ಮತ್ತು ಪಾಕಿಸ್ತಾನದೊಂದಿಗೆ ಬಹುಮುಖಿ ಸಂಬಂಧವನ್ನು ಹೊಂದಿದೆ ಮತ್ತು ಎರಡು ದೇಶಗಳ ಜನರ ಒಳಿತಿಗಾಗಿ ಅವರ ನಡುವೆ ಅರ್ಥಪೂರ್ಣ ಮಾತುಕತೆಯನ್ನು ಬಯಸುತ್ತದೆ ಮತ್ತು "ಮಾತುಗಳ ಯುದ್ಧ" ಅಲ್ಲ ಎಂದು ಅಮೆರಿಕದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಾಶ್ಮೀರ ಸಮಸ್ಯೆ ಮತ್ತು ಪಾಕಿಸ್ತಾನದಿಂದ ಭಯೋತ್ಪಾದಕ ಬೆದರಿಕೆಯಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು...
Sports :
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ.
ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....
https://www.youtube.com/watch?v=xKP9wwtD1jY
ಹೊಸದಿಲ್ಲಿ: ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಆಡದಿರುವುದು ಉಳಿದ ತಂಡಗಳಿಗೆ ನೆಮ್ಮದಿ ಸಿಕ್ಕಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ತಿರುಗೇಟು ಕೊಟ್ಟಿದ್ದಾರೆ.
ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ವಾಕರ್ ಯೂನಿಸ್, ವೇಗಿ ಶಾಹೀನ್ ಅಫ್ರೀದಿ ಗಾಯಗೊಂಡಿರುವುದರಿಂದ ಟೀಮ್ ಇಂಡಿಯಾ ನಿಟ್ಟುಸಿರು ಬಿಡುವಂತಾಗಿದೆ. ಏಷ್ಯಾಕಪ್ನಲ್ಲಿ ಪಾಕಿಸ್ಥಾನಕ್ಕೆ...
https://www.youtube.com/watch?v=xu7CFQd90vg
ಹೊಸದಿಲ್ಲಿ :ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತೀಯ ಸ್ರ್ಪಗಳಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿ ನಿಂತಿದ್ದು, ಪಾಕಿಸ್ಥಾನದಲ್ಲಿ ನಾಯಕರಿಗೆ ಪದಕ ಗೆದ್ದವರ ಹೆಸರಾದರೂ ಗೊತ್ತಿದೆಯೇ ಎಂಬುದಾಗಿ ಪಾಕ್ ಪತ್ರಕರ್ತನೊಬ್ಬ ಆ ದೇಶದ ನಾಯಕರನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬರ್ಮಿಂಗ್ಹಾಮ್ನಲ್ಲಿ ನಡೆಯುತ್ತಿರುವ 22ನೇ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕುಸ್ತಿಯಲ್ಲಿ ಕಂಚು ಗೆದ್ದಿದ್ದ ಪೂಜಾ ಗೆಹ್ಲೋಟ್ ಅವರು , ತಾನು ಚಿನ್ನದ...