Friday, January 30, 2026

Pakistani embassy

ಶೋಕದಲ್ಲಿರುವ ಭಾರತೀಯರನ್ನ ಮತ್ತಷ್ಟು ಕೆರಳಿಸಿದ ಪಾಪಿಗಳು..! : ಪಾಕ್‌ ಹೈಕಮಿಷನ್‌ನಲ್ಲಿ ಕೇಕ್‌ ಕಟ್‌ ಮಾಡಿದ್ರಾ ದುಷ್ಟರು..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಪಾಕಿಸ್ತಾನದ ಉಗ್ರರು ಬಲಿ ಪಡೆದಿದ್ದಾರೆ. ಆದರೆ ಈ ಆಘಾತ, ನೋವಿನಲ್ಲಿರುವ ಇಡೀ ಭಾರತೀಯರನ್ನು ಮತ್ತಷ್ಟು ಕೆರಳಿಸುವ ಕೆಲಸಕ್ಕೆ ಪಾಕಿಸ್ತಾನ ಮುಂದಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್‌ ಕಚೇರಿಯಲ್ಲಿ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ...
- Advertisement -spot_img

Latest News

ಮೊಡವೆಗಳು ಯಾಕೆ ಬರುತ್ತೆ? :ಈ ಆಹಾರಗಳನ್ನು ಸೇವಿಸಿದರೆ ಮೊಡವೆಗಳು ಗ್ಯಾರಂಟಿ!

Health And Beauty Tips: ನಾವು ನಮ್ಮ ಮುಖದ ಮೇಲಿರುವ ಪಿಂಪಲ್ಸ್ ಹೋಗಲಾಡಿಸಲು, ಅದರ ಕಲೆ ಹೋಗಲು ಹಲವಾರು ಪ್ರಾಡಕ್ಟ್‌ಗಳನ್ನು ಬಳಸುತ್ತೇವೆ. ಆದರೆ ಆ ಪಿಂಪಲ್...
- Advertisement -spot_img