Tuesday, September 15, 2026

Pakistani embassy

ಶೋಕದಲ್ಲಿರುವ ಭಾರತೀಯರನ್ನ ಮತ್ತಷ್ಟು ಕೆರಳಿಸಿದ ಪಾಪಿಗಳು..! : ಪಾಕ್‌ ಹೈಕಮಿಷನ್‌ನಲ್ಲಿ ಕೇಕ್‌ ಕಟ್‌ ಮಾಡಿದ್ರಾ ದುಷ್ಟರು..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಪಾಕಿಸ್ತಾನದ ಉಗ್ರರು ಬಲಿ ಪಡೆದಿದ್ದಾರೆ. ಆದರೆ ಈ ಆಘಾತ, ನೋವಿನಲ್ಲಿರುವ ಇಡೀ ಭಾರತೀಯರನ್ನು ಮತ್ತಷ್ಟು ಕೆರಳಿಸುವ ಕೆಲಸಕ್ಕೆ ಪಾಕಿಸ್ತಾನ ಮುಂದಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್‌ ಕಚೇರಿಯಲ್ಲಿ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img