Saturday, May 30, 2026

pakistani intruder killed

ಭಾರತ-ಪಾಕಿಸ್ತಾನ ಗಡಿಯಲ್ಲಿ ಒಳನುಗ್ಗಲು ಪ್ರಯತ್ನಿಸಿದ ಪಾಕಿಸ್ತಾನಿಯ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೊರರ ಪ್ರಯತ್ನಗಳನ್ನು ಬಿಎಸ್​ಎಫ್​ ವಿಫಲಗೊಳಿಸಿದೆ. ಇಂದು ಒಬ್ಬ ನುಸುಳುಕೊರನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಗಡಿ ಕಾವಲು ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್​ನಲ್ಲಿ ಬೆಳಿಗ್ಗೆ ಪಾಕಿಸ್ತಾನಿ ಒಳನುಸುಳುವವರ ಯತ್ನಗಳನ್ನು ವಿಫಲಗೊಳಿಸಲಾಗಿದೆ. ರಾಜ್ಯದ ಹಲವಡೆ ಮತ್ತೆ ಇಂದಿನಿಂದ...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img