Friday, January 30, 2026

Pakistan's propaganda

ಪಾಕ್‌ ಎಷ್ಟು ರಫೆಲ್‌ ಯುದ್ಧ ವಿಮಾನಗಳನ್ನ ಹೊಡೆದುರುಳಿಸಿದೆ ಹೇಳಿ..? : ಪ್ರಧಾನಿ ಮೋದಿ ಪ್ರಶ್ನಿಸಿ ರೇವಂತ್‌ ರೆಡ್ಡಿ ಹೊಸ ವಿವಾದ..

ಹೈದ್ರಾಬಾದ್‌ : ಭಾರತದ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಸೇನೆ ಎಷ್ಟು ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರಮೋದಿ 140 ಕೋಟಿ ಭಾರತೀಯರಿಗೆ ತಿಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಲೂಚಿಸ್ತಾನ್‌ ಬೇರ್ಪಡಿಸೋಕೆ ನೀವು ವಿಫಲರಾಗಿದ್ದೀರಿ.. ಹೈದ್ರಾಬಾದ್‌ನಲ್ಲಿ ಜೈ ಹಿಂದ್ ಸಮಾವೇಶದಲ್ಲಿ ಮಾತನಾಡಿದ್ದ ರೆಡ್ಡಿ,...
- Advertisement -spot_img

Latest News

ಅನ್ನಭಾಗ್ಯ ವಿಫಲ? ಸರ್ಕಾರಕ್ಕೆ ಟೆಂಗಿನಕಾಯಿ ಕ್ಲಾಸ್!

ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ನೀಡದಿರುವುದು ಹಾಗೂ ಅಕ್ಕಿಯ ಬದಲು ಹಣವನ್ನೂ ಫಲಾನುಭವಿಗಳ ಖಾತೆಗೆ ಜಮಾ ಮಾಡದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ...
- Advertisement -spot_img