Tuesday, November 18, 2025

Pakistan's terrorism

ಶೆಹಬಾಜ್‌ ಷರೀಫ್‌, ಆಸಿಮ್‌ ಮುನೀರ್ ಇಬ್ರು ಸ್ಟುಪಿಡ್‌ ಜೋಕರ್‌ಗಳು :‌ ಪಾಕ್‌ ವಿರುದ್ಧ ಓವೈಸಿ ಆಕ್ರೋಶ..!

ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್‌ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್‌ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ. ಷರೀಫ್‌, ಮುನೀರ್‌ ಇಬ್ರು ಸ್ಟುಪಿಡ್‌ ಜೋಕರ್‌ಗಳು.. ಇನ್ನೂ ಹೈದ್ರಾಬಾದ್‌ನ ಎಐಎಂಐಎಂ...

 ಭಾರತೀಯ ಸೇನೆ ಎದುರು ಪಾಕ್‌ ಮಂಡಿಯೂರಿದೆ :‌ ಸಶಸ್ತ್ರ ಪಡೆಗಳ ಪರಾಕ್ರಮ ಕೊಂಡಾಡಿದ ರಾಜನಾಥ್ ಸಿಂಗ್..

ಉತ್ತರ ಪ್ರದೇಶ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಐತಿಹಾಸಿಕ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವೇಳೆ ಭಾರತೀಯ ಸೈನಿಕರು ಪ್ರದರ್ಶಿಸಿದ ಬದ್ದತೆ ಹಾಗೂ ಪರಾಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳ ಮೇಲಷ್ಟೇ ದಾಳಿ ಮಾಡಿದ್ದೇವೆ. ಬದಲಿಗೆ ಯಾವೊಬ್ಬ ನಾಗರಿಕರಿಗೂ...
- Advertisement -spot_img

Latest News

Political News:ಈ ‘ಧೂಳು-ಕಸ’ ಭಾಗ್ಯದ ರೂವಾರಿಗಳು ಯಾರು ಎಂದು ರಾಜ್ಯ ಸರ್ಕಾರ ಉತ್ತರಿಸಲಿ: ವಿಜಯೇಂದ್ರ

Political News: ಬೆಂಗಳೂರಿನ ಕಸ ಗುಡಿಸುವುದಕ್ಕೆ 617 ಕೋಟಿ ರೂ ಬಾಡಿಗೆ ಕಟ್ಟಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
- Advertisement -spot_img