Thursday, October 16, 2025

pakisthan

ನೋ ಕಪ್ ನೋ ಟೆನ್ಸನ್.. ಫಿಲ್ಡ್‌ ಅಲ್ಲಿ ಪಾಕಿಗೆ 5 ಶೇಪ್‌ಔಟ್!

ನೋ ಕಪ್ ನೋ ಟೆನ್ಸನ್.. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಮ್ಯಾಚ್ ರಣರೋಚವಾಗಿತ್ತು. ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ 5 ವಿಕೆಟ್‌ಗಳ ಅಂತರದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು, ಭಾರತ ಬಗ್ಗು ಬಡೆದಿದೆ. ಇನ್ನು ನೆನ್ನೆ ಮೈದಾನದಲ್ಲಿ ಮುಖ್ಯವಾಗಿ ಪಾಕಿಸ್ತಾನಕ್ಕೆ ಬಹಳಷ್ಟು ಮುಖಭಂಗಗಳಾಗಿದೆ. ಅದರಲ್ಲೂ ಟಾಪ್ 5 ಶೇಪೌಟ್‌ಗಳು ಇವೆ. ಏಷ್ಯಾಕಪ್ ಫೈನಲ್...

ಫರ್ಹಾನ್ ʼರೈಫಲ್ʼ ಸೆಲೆಬ್ರೆಷನ್ ಗಿಲ್-ಅಭಿಷೇಕ್ ರಿಂದ ಪಾಕಿಸ್ತಾನಿಗಳ ಮಾನಹರಾಜು !

ಏಷ್ಯಾ ಕಪ್ 2025ರ ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತು. ಸೈಮ್ ಅಯೂಬ್ ಬದಲಿಗೆ ಸಾಹಿಬ್ಜಾದಾ ಫರ್ಹಾನ್ ಅವರೊಂದಿಗೆ...

ಪಾಕಿಸ್ತಾನಕ್ಕೆ ಕ್ರಿಕೆಟ್ ಶಾಕ್ – ಭಾರತದ ಏಟಿಗೆ ಕೋಟಿ ಕೋಟಿ ನಷ್ಟ

ಭಾರತ ಹಾಗೇ ಪಾಕಿಸ್ತಾನದ ನಡುವಿನ ಫೈಟ್​​​ ಶುರುವಾಗಿ 77 ವರ್ಷ ಆಯ್ತು. ಈವರೆಗೂ ಈ ಎರಡು ದೇಶಗಳ ನಡುವಿನ ವೈರತ್ವ ಕಡಿಮೆಯೇ ಆಗಿಲ್ಲ.. ಕ್ರಿಕೆಟ್ ಮ್ಯಾಚ್​ನಿಂದ ಹಿಡಿದು, ಗಡಿಯಲ್ಲಿನ ಸೈನಿಕರವರೆಗೂ ಎರಡೂ ದೇಶಗಳ ಫೈಟ್ ಜೋರಾಗೇ ಇರುತ್ತೆ. ಈಗ ಮತ್ತೆ ಕ್ರಿಕೆಟ್ ವಿಚಾರದಲ್ಲಿ ಭಾರತ-ಪಾಕಿಸ್ತಾನ ಸಮರ ಶುರುವಾಗಿದೆ. ಈ ಬಾರಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ...

ಪಾಕಿಸ್ತಾನದಲ್ಲಿ ಪೊಲೀಸ್ ಸ್ಟೇಷನ್‌ ಮೇಲೆ ದಾಳಿ, 10 ಪೊಲೀಸರ ಸಾವು

International News: ಭಾನುವಾರದ ದಿನ ಪಾಕಿಸ್ತಾನದಲ್ಲಿ ಚುನಾವಣಾ ಆಯೋಗದ ಮೇಲೆ ಗ್ರೈನೇಡ್ ದಾಳಿ ನಡೆದಿದ್ದರೆ, ಅದೇ ದಿನ ರಾತ್ರಿ ಪೊಲೀಸ್ ಠಾಣೆಯಲ್ಲಿ ಗುಂಡಿನ ದಾಳಿ ನಡೆಸಿದ್ದು, 10 ಪೊಲೀಸರು ಸಾವನ್ನಪ್ಪಿದ್ದಾರೆ, ಅಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಇದು ಉಗ್ರರ ಕೃತ್ಯವಾಗಿದ್ದು, ಪೊಲೀಸ್ ಠಾಣೆಗೆ ನುಗ್ಗಿದ ಉಗ್ರರು ಮೊದಲು ಗ್ರೈನೇಡ್ ದಾಳಿ ಮಾಡಿದ್ದಾರೆ. ಬಳಿಕ ಪಿಸ್ತೂಲ್‌ನಿಂದ ಗುಂಡು ಹಾರಿಸಿ,...

ಪಾಕಿಸ್ತಾನದಲ್ಲಿ ಹದಗೆಟ್ಟ ಆರ್ಥಿಕ ಪರಿಸ್ಥಿತಿ: 1 ಡಜನ್ ಮೊಟ್ಟೆಯ ಬೆಲೆ 400 ರೂಪಾಯಿ

International News: ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, 1 ಮೊಟ್ಟೆಯ ಬೆಲೆ 33 ರೂಪಾಯಿಯಾಗಿದೆ. ಅಲ್ಲದೇ, ಈರುಳ್ಳಿ ಬೆಲೆ ಕೆಜಿಗೆ 250 ರೂಪಾಯಿಯಾಗಿದೆ. ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅಕ್ಕಿ ಬೇಳೆ, ತರಕಾರಿ, ಮೊಟ್ಟೆಯ ರೇಟ್ ಹೆಚ್ಚುತ್ತಲೇ ಹೋಗುತ್ತಿದೆ. ಅಲ್ಲಿನ ಜನರ ಪರಿಸ್ಥಿತಿ ಒಂದು ಹೊತ್ತು ಊಟ ಸಿಕ್ಕರೆ ಸಾಕು ಎಂಬಂತಾಗಿದೆ. ಸರ್ಕಾರದ ಪ್ರತೀ ಅಗತ್ಯ...

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ ಬ್ರಿಟೀಷ್ ರಾಯಭಾರಿ: ಆಕ್ಷೇಪ ವ್ಯಕ್ತಪಡಿಸಿದ ಭಾರತ

International News: ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ, ಇಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭಾರತ ಸರ್ಕಾರ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ ಜೆನ್ ಮ್ಯಾರಿಯಟ್ ಪಾಕ್ ಆಕ್ರಮಿತ ಕಾಶ್ಮೀರದ ಮೀರಪುರಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಜೆನ್ ಭೇಟಿ ಅತ್ಯಂತ...

ಪಾಕ್‌ನಲ್ಲಿ 2024ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೊದಲ ಹಿಂದೂ ಯುವತಿ

International News: ಪಾಕಿಸ್ತಾನದಲ್ಲಿ 2024ರ ಫೆಬ್ರವರಿ ತಿಂಗಳಲ್ಲಿ, ಚುನಾವಣೆ ನಡೆಯಲಿದೆ. ಹೀಗಾಗಿ ಬುನೇರ್ ಜಿಲ್ಲೆಯಲ್ಲಿ ಸವೀರಾ ಪ್ರಕಾಶ್ ಎಂಬ ಹಿಂದೂ ಮಹಿಳೆ, ನಾಮಪತ್ರ ಸಲ್ಲಿಸಿದ್ದಾರೆ. ಈಕೆ ಪಾಕಿಸ್ತಾನದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮೊದಲ ಹಿಂದೂ ಮಹಿಳೆಯಾಗಿದ್ದಾರೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಕ್ಷದಿಂದ ಟಿಕೇಟ್ ಗಳಿಸಿ, ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. ಸವೀರಾ ಅವರ ತಂದೆ ಓಂ ಪ್ರಕಾರ್...

Women : ಮಹಿಳಾ ಸಮಾನತೆಗೆ ಶತಮಾನ ಬೇಕಾ..?!

Special News : ನಾರಿ ಶಕ್ತಿ ವಂದನಾ. ಭಾರತದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ವಿಧೇಯಕ ಇದು. ವಿಧಾನಸಭೆ,ಲೋಕಸಭೆ ಸೇರಿ ಶಾಸನ ಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಪ್ರಾತಿನಿಧ್ಯಕ್ಕೆ ಅಸ್ತು ಸೂಚಿಸಿರೊ ವಿಧೇಯಕ ಹೊಸ ಸಂಸತ್ತಿನಲ್ಲಿ ಮಂಡನೆ ಆಗಿದೆ. ರಾಷ್ಟ್ರಪತಿ ಅಂಕಿತ ಬಿದ್ದರೆ ಮುಂದಿನ 15 ವರ್ಷ ಶೇಕಡಾ 33 ರ ಮೀಸಲಿನಲ್ಲಿ ಯಾವುದೇ...

Anwarul Haq Kakar : ಅನ್ವರುಲ್ ಹಕ್‌ ಕಾಕ‌ರ್‌ ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ

International News : ಇತ್ತೀಚೆಗಷ್ಟೇ ಪಾಕ್ ನ ಹಂಗಾಮಿ ಪ್ರಧಾನಿಯಾಗಿ ಸೂಚಿಸಲ್ಪಟ್ಟ ಅನ್ವರುಲ್ ಹಕ್ ಕಾಕರ್ ಪ್ರಮಾಣ ವಚನ ಸ್ವೀಕರಿಸಿದರು. ಬಲೂಚಿಸ್ತಾನದ ಪುಶ್ರುನ್ ಜನಾಂಗದ ನಾಯಕ ಅನ್ವರುಲ್ ಹಕ್‌ ಕಾಕ‌ರ್‌ ಅವರು ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷರ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷ ಅರಿಫ್ ಅಲ್ಲಿ ಅವರು ಕಾಕರ್‌ ಅವರಿಗೆ...

Anwar Ul Haq Kakar : ಅನ್ವರ್-ಉಲ್-ಹಕ್ ಕಾಕರ್,  ಪಾಕ್- ಹಂಗಾಮಿ ಪ್ರಧಾನಿಯಾಗಿ ನೇಮಕ

International News : ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ಬಳಿಕ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂಬ ಮಾಹಿತಿ ಇದೆ. ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರು ಸೂಚಿಸಲಾಗಿದೆ. ಅನ್ವರ್-ಉಲ್-ಹಕ್ ಕಾಕರ್...
- Advertisement -spot_img

Latest News

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ...
- Advertisement -spot_img