Sunday, September 20, 2026

pakisthan peshavar

ಕಾರ್ಪ್ಸ್ ಕಮಾಂಡರ್ ಮನೆಗೆ ನುಗ್ಗಿ ಕೆಚಪ್, ಸಲಾಡ್, ನವಿಲು ಕಳ್ಳತನ ಮಾಡಿದ ಇಮ್ರಾನ್ ಬೆಂಬಲಿಗರು..

ಲಾಹೋರ್: ನಿನ್ನೆ ತಾನೇ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ರನ್ನು ಪೊಲೀಸರು ಬಂಧಿಸಿದ್ದು, ಆತನ ಬೆಂಬಲಿಗರು ದಾಂಧಲೆ ಎದ್ದಿದ್ದಾರೆ. ದೇಶದ ಹಲವು ಭಾಗಗಳಲ್ಲಿ, ಹಲವು ಸಾರ್ವಜನಿಕ ಸಂಪತ್ತನ್ನ ಧ್ವಂಸ ಮಾಡಿದ್ದಲ್ಲದೇ, ಕಾರ್ಪ್ಸ್ ಕಮಾಂಡರ್ ಮನೆಗೆ ನುಗ್ಗಿ, ಮಟನ್ ಕೂರ್ಮಾ, ಕೆಚಪ್ ಸಲಾಡ್ ಸೇರಿ ಹಲವು ತಿಂಡಿಗಳ ಜೊತೆಗೆ, ನವಿಲನ್ನ ಸಹ ಕದ್ದೊಯ್ದಿದ್ದಾರೆ. ಇಮ್ರಾನ್ ಖಾನ್ ಬಂಧನ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img