Sunday, July 6, 2025

pakisthan

ಪಾಕಿಸ್ತಾನಕ್ಕೆ ಕ್ರಿಕೆಟ್ ಶಾಕ್ – ಭಾರತದ ಏಟಿಗೆ ಕೋಟಿ ಕೋಟಿ ನಷ್ಟ

ಭಾರತ ಹಾಗೇ ಪಾಕಿಸ್ತಾನದ ನಡುವಿನ ಫೈಟ್​​​ ಶುರುವಾಗಿ 77 ವರ್ಷ ಆಯ್ತು. ಈವರೆಗೂ ಈ ಎರಡು ದೇಶಗಳ ನಡುವಿನ ವೈರತ್ವ ಕಡಿಮೆಯೇ ಆಗಿಲ್ಲ.. ಕ್ರಿಕೆಟ್ ಮ್ಯಾಚ್​ನಿಂದ ಹಿಡಿದು, ಗಡಿಯಲ್ಲಿನ ಸೈನಿಕರವರೆಗೂ ಎರಡೂ ದೇಶಗಳ ಫೈಟ್ ಜೋರಾಗೇ ಇರುತ್ತೆ. ಈಗ ಮತ್ತೆ ಕ್ರಿಕೆಟ್ ವಿಚಾರದಲ್ಲಿ ಭಾರತ-ಪಾಕಿಸ್ತಾನ ಸಮರ ಶುರುವಾಗಿದೆ. ಈ ಬಾರಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ...

ಪಾಕಿಸ್ತಾನದಲ್ಲಿ ಪೊಲೀಸ್ ಸ್ಟೇಷನ್‌ ಮೇಲೆ ದಾಳಿ, 10 ಪೊಲೀಸರ ಸಾವು

International News: ಭಾನುವಾರದ ದಿನ ಪಾಕಿಸ್ತಾನದಲ್ಲಿ ಚುನಾವಣಾ ಆಯೋಗದ ಮೇಲೆ ಗ್ರೈನೇಡ್ ದಾಳಿ ನಡೆದಿದ್ದರೆ, ಅದೇ ದಿನ ರಾತ್ರಿ ಪೊಲೀಸ್ ಠಾಣೆಯಲ್ಲಿ ಗುಂಡಿನ ದಾಳಿ ನಡೆಸಿದ್ದು, 10 ಪೊಲೀಸರು ಸಾವನ್ನಪ್ಪಿದ್ದಾರೆ, ಅಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಇದು ಉಗ್ರರ ಕೃತ್ಯವಾಗಿದ್ದು, ಪೊಲೀಸ್ ಠಾಣೆಗೆ ನುಗ್ಗಿದ ಉಗ್ರರು ಮೊದಲು ಗ್ರೈನೇಡ್ ದಾಳಿ ಮಾಡಿದ್ದಾರೆ. ಬಳಿಕ ಪಿಸ್ತೂಲ್‌ನಿಂದ ಗುಂಡು ಹಾರಿಸಿ,...

ಪಾಕಿಸ್ತಾನದಲ್ಲಿ ಹದಗೆಟ್ಟ ಆರ್ಥಿಕ ಪರಿಸ್ಥಿತಿ: 1 ಡಜನ್ ಮೊಟ್ಟೆಯ ಬೆಲೆ 400 ರೂಪಾಯಿ

International News: ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, 1 ಮೊಟ್ಟೆಯ ಬೆಲೆ 33 ರೂಪಾಯಿಯಾಗಿದೆ. ಅಲ್ಲದೇ, ಈರುಳ್ಳಿ ಬೆಲೆ ಕೆಜಿಗೆ 250 ರೂಪಾಯಿಯಾಗಿದೆ. ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅಕ್ಕಿ ಬೇಳೆ, ತರಕಾರಿ, ಮೊಟ್ಟೆಯ ರೇಟ್ ಹೆಚ್ಚುತ್ತಲೇ ಹೋಗುತ್ತಿದೆ. ಅಲ್ಲಿನ ಜನರ ಪರಿಸ್ಥಿತಿ ಒಂದು ಹೊತ್ತು ಊಟ ಸಿಕ್ಕರೆ ಸಾಕು ಎಂಬಂತಾಗಿದೆ. ಸರ್ಕಾರದ ಪ್ರತೀ ಅಗತ್ಯ...

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ ಬ್ರಿಟೀಷ್ ರಾಯಭಾರಿ: ಆಕ್ಷೇಪ ವ್ಯಕ್ತಪಡಿಸಿದ ಭಾರತ

International News: ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ, ಇಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭಾರತ ಸರ್ಕಾರ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ ಜೆನ್ ಮ್ಯಾರಿಯಟ್ ಪಾಕ್ ಆಕ್ರಮಿತ ಕಾಶ್ಮೀರದ ಮೀರಪುರಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಜೆನ್ ಭೇಟಿ ಅತ್ಯಂತ...

ಪಾಕ್‌ನಲ್ಲಿ 2024ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೊದಲ ಹಿಂದೂ ಯುವತಿ

International News: ಪಾಕಿಸ್ತಾನದಲ್ಲಿ 2024ರ ಫೆಬ್ರವರಿ ತಿಂಗಳಲ್ಲಿ, ಚುನಾವಣೆ ನಡೆಯಲಿದೆ. ಹೀಗಾಗಿ ಬುನೇರ್ ಜಿಲ್ಲೆಯಲ್ಲಿ ಸವೀರಾ ಪ್ರಕಾಶ್ ಎಂಬ ಹಿಂದೂ ಮಹಿಳೆ, ನಾಮಪತ್ರ ಸಲ್ಲಿಸಿದ್ದಾರೆ. ಈಕೆ ಪಾಕಿಸ್ತಾನದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮೊದಲ ಹಿಂದೂ ಮಹಿಳೆಯಾಗಿದ್ದಾರೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಕ್ಷದಿಂದ ಟಿಕೇಟ್ ಗಳಿಸಿ, ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. ಸವೀರಾ ಅವರ ತಂದೆ ಓಂ ಪ್ರಕಾರ್...

Women : ಮಹಿಳಾ ಸಮಾನತೆಗೆ ಶತಮಾನ ಬೇಕಾ..?!

Special News : ನಾರಿ ಶಕ್ತಿ ವಂದನಾ. ಭಾರತದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ವಿಧೇಯಕ ಇದು. ವಿಧಾನಸಭೆ,ಲೋಕಸಭೆ ಸೇರಿ ಶಾಸನ ಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಪ್ರಾತಿನಿಧ್ಯಕ್ಕೆ ಅಸ್ತು ಸೂಚಿಸಿರೊ ವಿಧೇಯಕ ಹೊಸ ಸಂಸತ್ತಿನಲ್ಲಿ ಮಂಡನೆ ಆಗಿದೆ. ರಾಷ್ಟ್ರಪತಿ ಅಂಕಿತ ಬಿದ್ದರೆ ಮುಂದಿನ 15 ವರ್ಷ ಶೇಕಡಾ 33 ರ ಮೀಸಲಿನಲ್ಲಿ ಯಾವುದೇ...

Anwarul Haq Kakar : ಅನ್ವರುಲ್ ಹಕ್‌ ಕಾಕ‌ರ್‌ ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ

International News : ಇತ್ತೀಚೆಗಷ್ಟೇ ಪಾಕ್ ನ ಹಂಗಾಮಿ ಪ್ರಧಾನಿಯಾಗಿ ಸೂಚಿಸಲ್ಪಟ್ಟ ಅನ್ವರುಲ್ ಹಕ್ ಕಾಕರ್ ಪ್ರಮಾಣ ವಚನ ಸ್ವೀಕರಿಸಿದರು. ಬಲೂಚಿಸ್ತಾನದ ಪುಶ್ರುನ್ ಜನಾಂಗದ ನಾಯಕ ಅನ್ವರುಲ್ ಹಕ್‌ ಕಾಕ‌ರ್‌ ಅವರು ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷರ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷ ಅರಿಫ್ ಅಲ್ಲಿ ಅವರು ಕಾಕರ್‌ ಅವರಿಗೆ...

Anwar Ul Haq Kakar : ಅನ್ವರ್-ಉಲ್-ಹಕ್ ಕಾಕರ್,  ಪಾಕ್- ಹಂಗಾಮಿ ಪ್ರಧಾನಿಯಾಗಿ ನೇಮಕ

International News : ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ಬಳಿಕ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂಬ ಮಾಹಿತಿ ಇದೆ. ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರು ಸೂಚಿಸಲಾಗಿದೆ. ಅನ್ವರ್-ಉಲ್-ಹಕ್ ಕಾಕರ್...

ಗಂಡು ಮಗು ಹುಟ್ಟಬೇಕೆಂದು ಪತ್ನಿಯ ಹಣೆಗೆ ಮೊಳೆ ಹೊಡೆದ ದುಷ್ಟ..

ಪೇಶಾವರ್- ಪಾಕಿಸ್ತಾನದ ಪೇಶಾವರ್‌ನಲ್ಲಿ ಭಯಾನಕ ಘಟನೆ ನಡೆದಿದ್ದು, ನೆಟ್ಟಿಗರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣೆಗೆ ಮೊಳೆ ಹೊಡೆದರೆ, ಗಂಡು ಮಗು ಹುಟ್ಟುತ್ತೆ ಎಂದು ಯಾರೋ ಹೇಳಿದ ಕಾರಣ, ಗಂಡ ತನ್ನ ಗರ್ಭಿಣಿ ಪತ್ನಿಯ ಹಣೆಗೆ ಮೊಳೆ ಹೊಡೆದ ಘಟನೆ, ಖೈಬರ್ ಪಂಖ್ತುಂಕ್ವಾ ಎಂಬಲ್ಲಿ ನಡೆದಿದೆ. ಸದ್ಯ ಆಕೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗೆ...

ಭಾರತೀಯರಷ್ಟೇ ಅಲ್ಲ, ಅಕ್ಕ ಪಕ್ಕದ ದೇಶದವರಿಂದಲೂ ಲತಾ ದೀದಿಗೆ ಸಂತಾಪ ಸೂಚನೆ..

ಎ ಮೇರೆ ವತನ್‌ ಕೆ ಲೋಗೋ, ಜರಾ ಆಂಖ ಮೇ ಭರಲೋ ಪಾನಿ ಎಂದು ಹಾಡಿ, ಎಲ್ಲರ ಕಣ್ಣಂಚಲ್ಲೂ ನೀರು ತರಿಸಿದ್ದ, ಮಮಹಾನ್ ಗಾಯಕಿ, ಲತಾ ಮಂಗೇಶ್ಕರ್ ಇನ್ನು ನೆನಪಷ್ಟೇ. ಕಳೆದ ವರ್ಷ ಕೊರೊನಾದಿಂದ ಬಳಲಿದ್ದ, ಲತಾದೀದಿ, ಕೆಲ ದಿನಗಳಿಂದ ನಿಮೋನಿಯಾದಿಂದ ಬಳಲುತ್ತಿದ್ದರು. ಅವರಿಗೆ ಆಸ್ಪತ್ರೆಯಲ್ಲಿರಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img