Friday, May 1, 2026

palace

ಸಾರ್ವಜನಿಕರ ಅನುಕೂಲಕ್ಕೆ ಬಾರದ ಸುರಂಗಮಾರ್ಗ

ಮೈಸೂರು: ಮೈಸೂರು ನಂಜನಗೂಡು ಮುಖ್ಯರಸ್ತೆ ವಸ್ತು ಪ್ರದರ್ಶನ ಮತ್ತು ಅರಮನೆಯ ಮಧ್ಯಭಾಗ ಇರುವ ರಸ್ತೆಯಲ್ಲಿಈಗಾಗಲೆ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗ ರಸ್ತೆ ದಾಟುವಾಗ ಆಗುವ ಅಪಾಯವನ್ನು ತಪ್ಪಿಸಲು ಸುರಂಗ ಮಾರ್ಗವನ್ನು ತಯಾರಿಸಲಾಗಿದೆ.ಆದರೆ ಇದುವರೆಗೂ ಇದು ಉದ್ಗಾಟನೆ ಆಗದೆ ಉಳಿದಿದೆ. ಈ ರಸ್ತೆಗೆ ಸುರಂಗಮಾರ್ಗ ಮಾಡಿ ಸುಮಾರು ಎರಡುವರೆ ವರ್ಷಗಳು ಕಳೆದರೂ ಸಹ ಸಾರ್ವಜನಿಕರು ಓಡಾಡಲು...

ತಾಯಿ ಚಾಮುಂಡೇಶ್ವರಿ ಮಹಿಮೆ …

state news ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ...
- Advertisement -spot_img

Latest News

ಮಲೆ ಮಹದೇಶ್ವರ ದೇವಸ್ಥಾನ: ಕೋಟಿ ಕೋಟಿ ಆದಾಯದ ದಾಖಲೆ!

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪವಿತ್ರ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಭಕ್ತರ ಕಾಣಿಕೆ ಮೂಲಕ ಈ ಬಾರಿ ದಾಖಲೆ ಮಟ್ಟದ ಆದಾಯ ಸಂಗ್ರಹವಾಗಿದೆ....
- Advertisement -spot_img