Saturday, August 1, 2026

palace

ಸಾರ್ವಜನಿಕರ ಅನುಕೂಲಕ್ಕೆ ಬಾರದ ಸುರಂಗಮಾರ್ಗ

ಮೈಸೂರು: ಮೈಸೂರು ನಂಜನಗೂಡು ಮುಖ್ಯರಸ್ತೆ ವಸ್ತು ಪ್ರದರ್ಶನ ಮತ್ತು ಅರಮನೆಯ ಮಧ್ಯಭಾಗ ಇರುವ ರಸ್ತೆಯಲ್ಲಿಈಗಾಗಲೆ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗ ರಸ್ತೆ ದಾಟುವಾಗ ಆಗುವ ಅಪಾಯವನ್ನು ತಪ್ಪಿಸಲು ಸುರಂಗ ಮಾರ್ಗವನ್ನು ತಯಾರಿಸಲಾಗಿದೆ.ಆದರೆ ಇದುವರೆಗೂ ಇದು ಉದ್ಗಾಟನೆ ಆಗದೆ ಉಳಿದಿದೆ. ಈ ರಸ್ತೆಗೆ ಸುರಂಗಮಾರ್ಗ ಮಾಡಿ ಸುಮಾರು ಎರಡುವರೆ ವರ್ಷಗಳು ಕಳೆದರೂ ಸಹ ಸಾರ್ವಜನಿಕರು ಓಡಾಡಲು...

ತಾಯಿ ಚಾಮುಂಡೇಶ್ವರಿ ಮಹಿಮೆ …

state news ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img