Friday, June 12, 2026

Palestine

5 ಪ್ಯಾಲೆಸ್ತಿನ್ ಭಯೋತ್ಪಾದಕರ ಹತ್ಯೆ: ಇಸ್ರೇಲ್ ಸೇನೆ

International News: 40 ದಿನಗಳು ಕಳೆದರೂ, ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧ ಮುಗಿದಿಲ್ಲ. ಇಸ್ರೇಲ್ ಗಾಜಾದಲ್ಲಿ ಹಮಾಸ್ ಉಗ್ರರ ಜನ್ಮ ಜಾಲಾಡುತ್ತಿದ್ದು, ಇಂದು 5 ಪ್ಯಾಲೆಸ್ತಿನ ಉಗ್ರರ ಹತ್ಯೆ ಮಾಡಿದೆ. ಜೆನಿನ್‌ನಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಇಸ್ರೇಲ್ ಸೇನೆ ಮಾಹಿತಿ ನೀಡಿದೆ. ಇಸ್ರೇಲ್ ರಕ್ಷಣಾ ಪಡೆಗಳು ಶುಕ್ರವಾರ ಬೆಳಿಗ್ಗೆ ಜೆನಿನ್‌ನಲ್ಲಿ ಕಾರ್ಯಾಚರಣೆ...

ನಾವು ತಲುಪಲು ಸಾಧ್ಯವಾಗದ ಒಂದು ಸ್ಥಳವೂ ಗಾಜಾದಲ್ಲಿಲ್ಲ: ಬೆಂಜಮಿನ್ ನೆತನ್ಯಾಹು

International News: ಇಸ್ರೇಲ್- ಹಮಾಸ್ ಯುದ್ಧ ಕುರಿತಂತೆ, ಹಲವು ರಾಷ್ಟ್ರಗಳು ಆತಂಕ ವ್ಯಕ್ತಪಡಿಸುತ್ತಿದ್ದರೆ, ಇಸ್ರೇಲ್ ಪ್ರಧಾನಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಹಮಾಸ್ ಉಗ್ರರನ್ನು ಸದೆಬಡಿಯುವುದೇ, ನಮಗೆ ಯುದ್ಧ ವಿರಾಮ ಎಂದು ಹೇಳಿದ್ದ ಬೆಂಜಮಿನ್ ಮಾತನ್ನು, ಅವರ ಸೇನೆ ಸತ್ಯ ಮಾಡಿ ತೋರಿಸುತ್ತಿದೆ. ಹಮಾಸ್ ಉಗ್ರರ ಮುಖ್ಯ ಬೀಡಾಗಿದ್ದ ಅಲ್- ಶಿಫಾ ಆಸ್ಪತ್ರೆ ಮೇಲೆ, ಇಸ್ರೇಲ್ ದಾಳಿ...

ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಏಕಾಂಗಿಯಾದ ಹಮಾಸ್: ಬೆಂಬಲ ಹಿಂಪಡೆದ ರಷ್ಯಾ, ಇರಾನ್

International News: ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿದ್ದಾಗ, ಅದನ್ನು ಸಂಭ್ರಮಿಸಿ, ಹಣಕಾಸು, ಮಿಲಿಟರಿ ನೆರವು ನೀಡಿದ್ದ ರಷ್ಯಾ ಮತ್ತು ಇರಾನ್, ಇದೀಗ ಹಮಾಸ್ ಬೆಂಬಲವನ್ನು ಹಿಂಪಡೆದಿದೆ. ಈ ಮೂಲಕ ಎರಡೂ ರಾಷ್ಟ್ರಗಳು ಈ ಯುದ್ಧದಿಂದ ಹಿಂದೆ ಸರಿದಿದ್ದು, ಹಮಾಸ್ ಏಕಾಂಗಿಯಾಗಿದೆ. ಆದರೆ ಇಲ್ಲಿ ಇರಾನ್ ಹಮಾಸ್‌ಗೆ ರಾಜಕೀಯ ಬೆಂಬಲ ನೀಡಿದರೂ, ನೇರವಾಗಿ ಹೋರಾಟದಲ್ಲ ಪ್ರವೇಶಿಸುವುದಿಲ್ಲ...

ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ: ವಿಶ್ವಸಂಸ್ಥೆ, ರೆಡ್ ಕ್ರಾಸ್ ಆತಂಕ

International News: ನಿನ್ನೆ ಗಾಜಾದ ಅಲ್ ಶಿಫಾ ಆಸ್ಪತ್ರೆಯ ಮೇಲೆ ಇಸ್ರೇಲ್ ಸೇನೆ ದಾಳಿ ಮಾಡಿ, ಹಮಾಸ್ ಕಮಾಂಡ್ ಸೆಂಟರ್ ನಾಶ ಮಾಡಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ, ವಿಶ್ವಸಂಸ್ಥೆ ಮತ್ತು ರೆಡ್‌ಕ್ರಾಸ್ ಆತಂಕ ವ್ಯಕ್ತಪಡಿಸಿದ್ದು, ಆಸ್ಪತ್ರೆ ಯುದ್ಧ ಭೂಮಿಯಲ್ಲ. ಇಲ್ಲಿರುವ ನಾಗರಿಕರು, ರೋಗಿಗಳು ಮತ್ತು ವೈದ್ಯರನ್ನು ರಕ್ಷಿಸಬೇಕು ಎಂದು ಹೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್,...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img