ಗುರುಕಿರಣ್ ರವರು ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರು. ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ ಹಲವು ಸಿನಿಮಾಗಳ ಸಂಗೀತ, ಅತ್ಯಂತ ಜನಪ್ರಿಯತೆ ಗಳಿಸಿವೆ. ಹಲವಾರು ಸಿನಿಮಾಗಳಲ್ಲಿ ಹಾಡಿರುವ ಇವರು ಹಿನ್ನೆಲೆ ಗಾಯಕರೂ ಕೂಡ ಹೌದು. ಅದಷ್ಟೇ ಅಲ್ಲದೆ ಉಪೇಂದ್ರ, ಕುಟುಂಬ, ನಿಷ್ಕರ್ಷ ಇನ್ನು ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ಓಂಕಾರ, ಆಟೋಶಂಕರ್ ಇತ್ಯಾದಿ ಚಿತ್ರಗಳಲ್ಲಿ...
ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...