Friday, August 28, 2026

pampapati

ಪಂಪಾಪತಿ ಕೊಲೆ ಹಂತಕರು ಅರೆಸ್ಟ್

ನಿವೃತ್ತ ಶಿರಸ್ತೇದಾರನ ಕೊಲೆ ಪ್ರಕರಣ ಭೇಧಿಸಿದ ರಾಯಚೂರಿನ ಪಶ್ಚಿಮ ಠಾಣಾ ಪೋಲಿಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳಾಗಿದ್ದರೆ.ನವೆಂಬರ್ 21 ರಂದು ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ಶಿರಸ್ತೇದಾರನ ಕೊಲೆಯಾಗಿತ್ತು ,ಹೊಸ ಮೊಬೈಲ್ ಕೊಳ್ಳಲು ಹಣ ಬೇಕಾಗಿತ್ತು ಈ ಕಾರಣಕ್ಕಾಗಿ ಮೊಮ್ಮೊಕ್ಕಳೆ ತಾತನ ಕೊಲೆಗೆ ಸ್ಕೆಚ್ ಹಾಕಿದ್ದರು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img