ನಿವೃತ್ತ ಶಿರಸ್ತೇದಾರನ ಕೊಲೆ ಪ್ರಕರಣ ಭೇಧಿಸಿದ ರಾಯಚೂರಿನ ಪಶ್ಚಿಮ ಠಾಣಾ ಪೋಲಿಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳಾಗಿದ್ದರೆ.ನವೆಂಬರ್ 21 ರಂದು ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ಶಿರಸ್ತೇದಾರನ ಕೊಲೆಯಾಗಿತ್ತು ,ಹೊಸ ಮೊಬೈಲ್ ಕೊಳ್ಳಲು ಹಣ ಬೇಕಾಗಿತ್ತು ಈ ಕಾರಣಕ್ಕಾಗಿ ಮೊಮ್ಮೊಕ್ಕಳೆ ತಾತನ ಕೊಲೆಗೆ ಸ್ಕೆಚ್ ಹಾಕಿದ್ದರು...
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...