Saturday, September 19, 2026

pan-India movie

ಟಾಕ್ಸಿಕ್ ಬಗ್ಗೆ ಶಿವಣ್ಣ ಮಾತು – ಮುಂಬೈನಲ್ಲಿ ಹೇಳಿದ್ದೆ ಬೇರೆ?

ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಹಾಗೂ ಯಶಸ್ವಿ ನಿರ್ದೇಶಕ ಆರ್. ಚಂದ್ರು ಅವರ ಹೊಸ ಕಾಂಬಿನೇಷನ್‌ನಲ್ಲಿ ಮೂಡಿಬರಲಿರುವ ದೈತ್ಯ ಪ್ಯಾನ್-ಇಂಡಿಯಾ ಸಿನಿಮಾ 'ಒರಿಜಿನಲ್ ಮಾನ್‌ಸ್ಟರ್' ಮುಂಬೈನಲ್ಲಿ ಅಧಿಕೃತವಾಗಿ ಘೋಷಣೆಯಾಗಿದೆ. ಮುಂಬೈನಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಪತ್ರಿಕಾಗೋಷ್ಠಿಯಲ್ಲಿ ಈ ಬೃಹತ್ ಯೋಜನೆಯನ್ನು ಅನಾವರಣಗೊಳಿಸಲಾಯಿತು. ಆದರೆ, ಈ ಕಾರ್ಯಕ್ರಮದಲ್ಲಿ ಸಿನಿಮಾದ ಹೈಲೈಟ್ಸ್ ಜೊತೆಗೆ ಮತ್ತೊಂದು ವಿಚಾರ ಭಾರಿ ಚರ್ಚೆಗೆ...

ಧೂಳೆಬ್ಬಿಸೋಕೆ ಕಾಂತಾರ ರೆಡಿ – ಟ್ರೈಲರ್ ಬಿಡುಗಡೆಗೆ ಡೇಟ್ ಫಿಕ್ಸ್!

ಅತಿ ಹೆಚ್ಚು ನಿರೀಕ್ಷೆಯಲ್ಲಿರುವ ‘ಕಾಂತಾರ ಚಾಪ್ಟರ್ 1’ ಸಿನೆಮಾದ ಟ್ರೈಲರ್ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಸೆಪ್ಟೆಂಬರ್ 22, 2025 ರಂದು ಮಧ್ಯಾಹ್ನ 12:45ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರೇಕ್ಷಕರು ಟ್ರೈಲರ್ ವೀಕ್ಷಿಸಬಹುದಾಗಿದೆ. ಟ್ರೈಲರ್ ಅನ್ನು ಹೊಂಬಾಳೆ ಫಿಲಂಸ್ ನ ಅಧಿಕೃತ...

ಪ್ಯಾನ್ ಇಂಡಿಯಾ ಪಾದರಾಯ’ ಮೂಲಕ ಗಾಯಕಿ ಮಂಗ್ಲಿ ಹೊಸ ಜರ್ನಿ

‘ಪಾದರಾಯ’ ಮೂಲಕ ನಾಯಕಿಯಾಗಿ ಗಾಯಕಿ ಮಂಗ್ಲಿ ಹೊಸ ಜರ್ನಿ ಆರಂಭ - ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಟೈಟಲ್ ರಿವೀಲ್ ಮಾಡಿ ಸಂಚಲನ ಸೃಷ್ಟಿಸಿದ್ದ ಚಿತ್ರತಂಡ ಚಿತ್ರೀಕರಣಕ್ಕೆ ತಯಾರಿ ನಡೆಸುತ್ತಿದೆ, ಸದ್ಯ ಲೇಟೆಸ್ಟ್...

Ram Pothineni – Boyapati srinu ಕಾಂಬಿನೇಷನ್ ನಲ್ಲಿ ಪ್ಯಾನ್ ಇಂಡಿಯಾ ಸಿನಿಮಾ..!

ಪ್ಯಾನ್-ಇಂಡಿಯಾ ಚಲನಚಿತ್ರಕ್ಕಾಗಿ (pan-India movie) ನಿರ್ದೇಶಕ ಬೋಯಾಪತಿ ಶ್ರೀನು (Boyapati Srinu), ಹೀರೋ ರಾಮ್ ಪೋತಿನೇನಿ (Ram Pothineni) ಮತ್ತು ನಿರ್ಮಾಪಕ ಶ್ರೀನಿವಾಸ ಚಿತ್ತೂರಿ (Producer Srinivasa Chittoori) ಜೊತೆಗೂಡಿದ್ದಾರೆ. ಇದನ್ನು ಕ್ರೇಜಿ ಮಾಸ್ ಕಾಂಬಿನೇಷನ್ (Crazy Mass Combination) ಎಂದು ಹೇಳಲಾಗುತ್ತಿದೆ. ಈ  ಕಾಂಬಿನೇಷನ್ ನಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಲಿರುವ ಚಿತ್ರದ ಬಗ್ಗೆ ಔಪಚಾರಿಕ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img