Friday, July 11, 2025

pan india

ಹಾಲಿವುಡ್ ಶೈಲಿಯ ‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ಗೆ ರಿಷಭ್ ಶೆಟ್ಟಿಸಾಥ್

https://www.youtube.com/watch?v=-WE1kCUB6wo 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರಿಷಭ್ ಶೆಟ್ಟಿ ಸಾಥ್ ನೀಡಿದ್ದಾರೆ. ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ಯಾನ್ ಇಂಡಿಯಾ...

ರಕ್ಷಿತ್ ಶೆಟ್ಟಿ ಬರ್ತ್ಡೇಗೆ ರಶ್ಮಿಕಾ ವಿಶ್ ಮಾಡ್ತಾರಾ..?

https://www.youtube.com/watch?v=KXT-J4YvRfk ಇವತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. ರಕ್ಷಿತ್ ಸಖತ್ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಚಾರ್ಲಿ ರಿಲೀಸ್‌ಗೆ ಸಿಕ್ತಿರೋ ಭರ್ಜರಿ ವೆಲ್ಕಮ್. ದೇಶದ ಬೇರೆ ಬೇರೆ ನಗರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆಸುತ್ತಿದ್ದು, ದೆಹಲಿ, ಲಕ್ನೋಗಳಲ್ಲಿ ಚಾರ್ಲಿ ನೋಡಿ ಕಣ್ಣಿರಿಟ್ಟವರು ಖುಷಿಪಟ್ಟವರು, ಈ ಸಿನಿಮಾವನ್ನು ಪ್ರತಿಯೊಬ್ಬರು ನೋಡಬೇಕು ಅಂತ...

ಇನ್ನೂ ಏನು ಉಳಿದಿದೆ ಡಿಫ್ರೆಂಟಾಗಿ ಕೊಡೋಕೆ ರಿಯಲ್‌ಸ್ಟಾರ್..?

ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...

ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ‍್ತಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img