Friday, July 11, 2025

panchaba

ಕಾಯ್ದೆ ಇದ್ದಾಗಲೂ ಚುನಾವಣೆ ಗೆದ್ದಿದ್ದೇವೆ , ಈಗಲೂ ಗೆಲ್ಲೂತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img