Thursday, September 10, 2026

panchaba

ಕಾಯ್ದೆ ಇದ್ದಾಗಲೂ ಚುನಾವಣೆ ಗೆದ್ದಿದ್ದೇವೆ , ಈಗಲೂ ಗೆಲ್ಲೂತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img