Thursday, March 19, 2026

panchamasali

ಪೀಠದಿಂದ ಸ್ವಾಮೀಜಿ ಔಟ್? ಸ್ವಾಮೀಜಿಗೆ ಕೈಕೊಟ್ಟ ಟ್ರಸ್ಟ್!

ಪಂಚಮಸಾಲಿ ಪೀಠವನ್ನು ಹಿಡಿದಿರುವ ಹೊಸ ವಿವಾದ ರಾಜ್ಯ ರಾಜಕೀಯದ ಜೊತೆಗೆ ಧಾರ್ಮಿಕ ವಲಯದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಯಮೃತ್ಯುಂಜಯ ಸ್ವಾಮೀಜಿಯವರ ನಡವಳಿಕೆ ಬಗ್ಗೆ ಅಭ್ಯಂತರ ವ್ಯಕ್ತವಾಗಿದ್ದು, ಅವರ ಉಚ್ಛಾಟನೆ ಕುರಿತು ಟ್ರಸ್ಟ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಪಂಚಮಸಾಲಿ ಪೀಠ – ಬಸವ ತತ್ವದ ಪ್ರಚಾರಕ್ಕಾಗಿ ಸ್ಥಾಪಿತವಾದ ಮಠ. ಈ ಪೀಠದ ಮುಖ್ಯಸ್ಥರಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ 2008...

Panchamasali ಸಮಾಜಕ್ಕೆ 2ಎ ಮೀಸಲಾತಿಗಾಗಿ ವಚನಾನಂದ ಸ್ವಾಮೀಜಿ ಹೇಳಿಕೆ..!

ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು  ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...

ಬಿಜೆಪಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ- 2 ದಿನ ಡೆಡ್ ಲೈನ್..!

www.karnatakatv.net : ತುಮಕೂರು : ಪಂಚಮಸಾಲಿ ಲಿಂಗಾಯಿತ ಸಮುದಾಯದ 2ಎ ಮೀಸಲಾತಿಗೆ ಸರ್ಕಾರಕ್ಕೆ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಕೊನೆಯಾಗಿದೆ. ಇನ್ನೆರಡು ದಿನಗಳಲ್ಲಿ ಮೀಸಲಾತಿ ಘೋಷಣೆಯಾಗಿದ್ದರೆ ಮತ್ತೆ ಹೋರಾಟಕ್ಕೆ ಮಾಡ್ತೀವಿ ಅಂತ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರೋ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತುಮಕೂರಿನ ತ್ರಿವಿಧ ದಾಸೋಹ...

2ಎ ಮಿಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬೃಹತ್ ರ‍್ಯಾಲಿ..!

www.karnatakatv.net: ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನದ ರ‍್ಯಾಲಿ ಬೆಳಗಾವಿಯಲ್ಲಿ ನಡೆಸಲಾಗಿದೆ. ಜಯಮೃತ್ಯಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಸಮಾಜದ ರಾಷ್ಟಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಅವರ ನೇತೃತ್ವದಲ್ಲಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಗಾಂಧಿಭವನದ ವರೆಗೆ ನಡೆಯಲಿರುವ ರ‍್ಯಾಲಿ ಹಮ್ಮಿಕೊಳ್ಳಾಯಿತು ಈ ವೇಳೆ ತೆರೆದ ಜೀಪಿನಲ್ಲಿ ಜಯಮೃತ್ಯುಂಜಯ...

ಪಟ್ಟು ಬಿಡದ ಪಂಚಮಸಾಲಿ ಸಮುದಾಯ : ಸರ್ಕಾರಕ್ಕೆ ತೀವ್ರ ಸವಾಲು

ಬೆಂಗಳೂರು : ಬೆಂಗಳೂರಿನಲ್ಲಿ ಮಾರ್ಚ್ ೪ರ ವರೆಗೆ ಧರಣಿ ಸತ್ಯಾಗ್ರಹ, ಸರ್ಕಾರ ಆಗಲೂ ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಿಸದಿದ್ದರೆ ಉಪವಾಸ ಕೈಗೊಳ್ಳಲು ನರ‍್ಧರಿಸಿರುವುದಾಗಿ ಪಂಚಮ ಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮಿಜಿಯವರು ಘೋಷಣೆ ಮಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಣೆ ಮಾಡುವ ವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು...
- Advertisement -spot_img

Latest News

Mandya: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಫ್ಲೆಕ್ಸ್ ವಾರ್

Mandya News: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಫ್ಲೆಕ್ಸ್ ವಾರ್ ಜೋರಾಗಿದೆ.  ಕೆ.ಆರ್.ಪೇಟೆ ಪಟ್ಟಣದಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಕಿತ್ತಾಟ...
- Advertisement -spot_img