ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ,ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....