Wednesday, September 16, 2026

PanchamasaliPeetha

ಪೀಠದಿಂದ ಸ್ವಾಮೀಜಿ ಔಟ್? ಸ್ವಾಮೀಜಿಗೆ ಕೈಕೊಟ್ಟ ಟ್ರಸ್ಟ್!

ಪಂಚಮಸಾಲಿ ಪೀಠವನ್ನು ಹಿಡಿದಿರುವ ಹೊಸ ವಿವಾದ ರಾಜ್ಯ ರಾಜಕೀಯದ ಜೊತೆಗೆ ಧಾರ್ಮಿಕ ವಲಯದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಯಮೃತ್ಯುಂಜಯ ಸ್ವಾಮೀಜಿಯವರ ನಡವಳಿಕೆ ಬಗ್ಗೆ ಅಭ್ಯಂತರ ವ್ಯಕ್ತವಾಗಿದ್ದು, ಅವರ ಉಚ್ಛಾಟನೆ ಕುರಿತು ಟ್ರಸ್ಟ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಪಂಚಮಸಾಲಿ ಪೀಠ – ಬಸವ ತತ್ವದ ಪ್ರಚಾರಕ್ಕಾಗಿ ಸ್ಥಾಪಿತವಾದ ಮಠ. ಈ ಪೀಠದ ಮುಖ್ಯಸ್ಥರಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ 2008...

ಪಂಚಮಸಾಲಿ ಪೀಠಕ್ಕೆ ‘ಬೀಗ’ !

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ ಮತ್ತೊಮ್ಮೆ ಭುಗಿಲೆದ್ದಿದೆ. ಕೂಡಲಸಂಗಮದಲ್ಲಿ ಇರುವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದ್ದು, ಪೀಠದ ಒಳಾಂಗಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಬಗ್ಗೆ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ಮತ್ತು ಶಾಸಕ ವಿಜಯಾನಂದ...
- Advertisement -spot_img

Latest News

Political News: ರಾಜ್ಯದಲ್ಲಿ ಕಾಂಗ್ರೆಸ್‌ ʼಮನೆಯೊಂದು ಮೂರು ಬಾಗಿಲುʼ ಆಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Political News: ಬಿ.ಕೆ.ಹರಿಪ್ರಸಾದ್ ಅವರಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ 100 ದಿನಗಳ ಸಂಭ್ರಮೋತ್ಸವಕ್ಕೆ ಸರಿಯಾಗಿ ಆಹ್ವಾನ ನೀಡಲಿಲ್ಲವೆಂದು, ಅಸಮಾಧಾನಗ``ಂಡಿದ್ದು, ಹೈಕಮಾಂಡ್‌ಗೂ ಈ ಬಗ್ಗೆ ಮಾಹಿತಿ ತಲುಪಿದೆ. ಅಲ್ಲದೇ...
- Advertisement -spot_img