Tuesday, July 28, 2026

panchamasalipithalock

ಪಂಚಮಸಾಲಿ ಪೀಠಕ್ಕೆ ‘ಬೀಗ’ !

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ ಮತ್ತೊಮ್ಮೆ ಭುಗಿಲೆದ್ದಿದೆ. ಕೂಡಲಸಂಗಮದಲ್ಲಿ ಇರುವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದ್ದು, ಪೀಠದ ಒಳಾಂಗಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಬಗ್ಗೆ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ಮತ್ತು ಶಾಸಕ ವಿಜಯಾನಂದ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img