Friday, June 20, 2025

Panchamukhi anjaneyaswamy

ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ..!

www.karnatakatv.net: ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದಲ್ಲಿ ಗುರು ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಗುರುರಾಯರ ಮಠದ ವತಿಯಿಂದ ಶ್ರೀರಾಮದೇವರ ಗುಡ್ಡದ ತಪ್ಪಲಿನಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ನಿನ್ನೆ ತಿರುಮಲ ತಿರುಪತಿ ದೇವಸ್ಥಾನದಿಂದ ಗುಂಡ್ಲುಪೇಟೆ ತಲುಪಿದ್ದು, ಗಡಿಯಲ್ಲಿ ತಾಲೂಕು ಬ್ರಾಹ್ಮಣ ಸಮಾಜ ಮಹಿಳಾ ವಿಪ್ರ ಬಳಗದ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img