Saturday, August 8, 2026

Panchamukhi anjaneyaswamy

ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ..!

www.karnatakatv.net: ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದಲ್ಲಿ ಗುರು ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಗುರುರಾಯರ ಮಠದ ವತಿಯಿಂದ ಶ್ರೀರಾಮದೇವರ ಗುಡ್ಡದ ತಪ್ಪಲಿನಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ನಿನ್ನೆ ತಿರುಮಲ ತಿರುಪತಿ ದೇವಸ್ಥಾನದಿಂದ ಗುಂಡ್ಲುಪೇಟೆ ತಲುಪಿದ್ದು, ಗಡಿಯಲ್ಲಿ ತಾಲೂಕು ಬ್ರಾಹ್ಮಣ ಸಮಾಜ ಮಹಿಳಾ ವಿಪ್ರ ಬಳಗದ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img