Tuesday, August 18, 2026

pancharajyagala election

Pancha Rajyagala ಬಹಿರಂಗ ಸಭೆ ಜನೆವರಿ 22 ಕ್ಕೆ ಮುಂದೂಡಿಕೆ.

ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ. ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ...
- Advertisement -spot_img

Latest News

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...
- Advertisement -spot_img