Friday, June 20, 2025

pancharathna yathre

ಜೆಡಿಎಸ್ ಅಭ್ಯರ್ಥಿಗಳ ಕೈಯಲ್ಲಿ ಪ್ರಮಾಣ ಮಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ.. ಯಾಕೆ ಗೊತ್ತಾ..?

ಕೋಲಾರ: 2023 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ. ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಡಿನ ಜನರಿಗೆ ಒಳಿತಾಗಬೇಕು,...

ಪಂಚರತ್ನ ರಥಯಾತ್ರೆ, ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಭರ್ಜರಿ ತಯಾರಿ..

ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರೊ ಜೆಡಿಎಸ್ ಪಕ್ಷ, ನವೆಂಬರ್ 1 ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಲಿದೆ. ನವೆಂಬರ್ 1 ರಂದು ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಕೆ ನಂತರ, ಮುಳಬಾಗಿಲು ಪಟ್ಟಣ ಹೊರವಲಯದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ವರ್ಷದ...
- Advertisement -spot_img

Latest News

Health Tips: ಮನೋರೋಗಕ್ಕೆ ಮದ್ದಿಲ್ವಾ? ಏನಿದು ಮಾತಿನ ಚಿಕಿತ್ಸೆ.!

Health Tips: ವೈದ್ಯರಾದ ಡಾ.ಪ್ರಕಾಶ್ ರಾವ್ ಅವರು ಮನೋರೋಗದ ಬಗ್ಗೆ ವಿವರಿಸಿದ್ದಾರೆ. ನಮ್ಮ ದೇಶದಲ್ಲಿ ಸುಮಾರು 10ರಿಂದ 18 ಪರ್ಸೆಂಟ್ ಜನರಿಗೆ ಮನೋರೋಗದ ಸಮಸ್ಯೆ ಇದೆ. ಬ್ರೇನ್‌ನಲ್ಲಿ...
- Advertisement -spot_img