Wednesday, August 12, 2026

pancharatna ratayatra

ಹಾಸನ ಜಿಲ್ಲೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ. ಕುಮಾರಸ್ವಾಮಿ ಭಾಷಣ

ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಹೇಳಿಕೆ ಹಾಸನ ಜಿಲ್ಲೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಾಡುತ್ತಿದ್ದೇನೆ.ಚುನಾವಣೆ ದಿನಾಂಕ ಘೋಷಣೆ ಸಮೀಪವಿದ್ದು ಎಲ್ಲರೂ  ಎಲ್ಲ್ಆರು ನಮ್ಮ ಪಕ್ಷದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ನಾನು ಗ್ರಾಮಗಳಿಗೆ ಹೋದಂತ ಸಂದರ್ಭದಲ್ಲಿ ನನಗೆ ರಥಯಾತ್ರೆ ವೇಳೆ ಜನತೆಯಿಂದ ಒಳ್ಳೆಯ ಬೆಂಬಲ ಬರುತ್ತಿದೆ. ಇನ್ನೂ ನಾನು ಹದಿನೈದು...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img