Monday, September 7, 2026

pancharatna

ಪಂಚರತ್ನ ರಥಯಾತ್ರೆ ಶಿವಮೊಗ್ಗ

political story ಈಗಾಗಲೆ ಹಲವಾರು ತಿಂಗಳುಗಳಿಂದ ವಿಧಾನಸಭಾ ಚುನಾವಣೆಯ ಪಂಚರತ್ನ ರಥಯಾತ್ರೆಯ ಮೂಲಕ ಪ್ರಚಾರ ಕೈಗೊಂಡಿರುವ ಜನತಾದಳ ಪಕ್ಷ ಫೆಬ್ರವರಿ 25 ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಸೇರಿ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜೆಡಿಎಸ್ ನಾಯಕರಾದ ಕುಮಾರಸ್ವಾಮಿಯವರ ನೇತೃತ್ವದಲ್ಲಿ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img