ಕೇರಳದಲ್ಲಿ ಭ್ರಷ್ಟ ಕಮ್ಯೂನಿಸ್ಟ್ ಆಡಳಿತದಿಂದ ತನ್ನ ಉದ್ಯಮ ಕಳೆದುಕೊಂಡ ಯುವಕ, ಅದೇ ಪಂಚಾಯಿತಿಯಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಪ್ರೇರಣಾದಾಯಕ ಸಂಗತಿ. ವಿದ್ಯಾಭ್ಯಾಸ ಮುಗಿಸಿದ ನಂತರ ಸ್ವಂತ ಉದ್ಯಮ ಆರಂಭಿಸುವುದು ಅನೇಕ ಯುವಕರ ಕನಸು. ಆದರೆ ಸರ್ಕಾರದ ಕಚೇರಿ ಅಡೆತಡೆ, ಅನುಮತಿ ಪ್ರಕ್ರಿಯೆಗಳ ವಿಳಂಬ ಹಾಗೂ ಭ್ರಷ್ಟಾಚಾರದಿಂದ ಹಲವರ ಕನಸುಗಳು ಆರಂಭದಲ್ಲೇ ಮೊಟಕುಗೊಳ್ಳುತ್ತವೆ.
ಇಂತಹ ಅಡೆತಡೆ...
ಬೆಂಗಳೂರು:ಮುಂದಿನ ದಿನಗಳಲ್ಲಿ ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ನೀವು ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ.
ಕಾಂಗ್ರೆಸ್ ದೇವಾಲಯವಾದ ಪಕ್ಷದ ಕಚೇರಿ ನಿರ್ಮಾಣ ಮಾಡಲೇಬೇಕು. ಮುಖ್ಯಮಂತ್ರಿಗಳು, ಸಚಿವರುಗಳು ಯಾವುದೇ ಜಿಲ್ಲೆ ಪ್ರವಾಸ ಮಾಡಿದರೂ ಅಲ್ಲಿ ಜಿಲ್ಲಾಧ್ಯಾಕ್ಷರೂ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...