Saturday, August 8, 2026

#panchayat election

ಕೇರಳದಲ್ಲಿ BJP ಮ್ಯಾಜಿಕ್: ಬಿಜೆಪಿ ಗೆಲುವಿನ ಹೀರೋ ಅತುಲ್!

ಕೇರಳದಲ್ಲಿ ಭ್ರಷ್ಟ ಕಮ್ಯೂನಿಸ್ಟ್ ಆಡಳಿತದಿಂದ ತನ್ನ ಉದ್ಯಮ ಕಳೆದುಕೊಂಡ ಯುವಕ, ಅದೇ ಪಂಚಾಯಿತಿಯಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಪ್ರೇರಣಾದಾಯಕ ಸಂಗತಿ. ವಿದ್ಯಾಭ್ಯಾಸ ಮುಗಿಸಿದ ನಂತರ ಸ್ವಂತ ಉದ್ಯಮ ಆರಂಭಿಸುವುದು ಅನೇಕ ಯುವಕರ ಕನಸು. ಆದರೆ ಸರ್ಕಾರದ ಕಚೇರಿ ಅಡೆತಡೆ, ಅನುಮತಿ ಪ್ರಕ್ರಿಯೆಗಳ ವಿಳಂಬ ಹಾಗೂ ಭ್ರಷ್ಟಾಚಾರದಿಂದ ಹಲವರ ಕನಸುಗಳು ಆರಂಭದಲ್ಲೇ ಮೊಟಕುಗೊಳ್ಳುತ್ತವೆ. ಇಂತಹ ಅಡೆತಡೆ...

DCM-DK.Shivakumar ಬ್ಲಾಕ್ ಮಟ್ಟದಲ್ಲಿ ಪಕ್ಷದ ಕಚೇರಿ ನೀರ್ಮಾಣದ ವಿಚಾರದಲ್ಲಿ ರಾಜಿಯಿಲ್ಲ

ಬೆಂಗಳೂರು:ಮುಂದಿನ ದಿನಗಳಲ್ಲಿ ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ನೀವು ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ. ಕಾಂಗ್ರೆಸ್ ದೇವಾಲಯವಾದ ಪಕ್ಷದ ಕಚೇರಿ ನಿರ್ಮಾಣ ಮಾಡಲೇಬೇಕು. ಮುಖ್ಯಮಂತ್ರಿಗಳು, ಸಚಿವರುಗಳು ಯಾವುದೇ ಜಿಲ್ಲೆ ಪ್ರವಾಸ ಮಾಡಿದರೂ ಅಲ್ಲಿ ಜಿಲ್ಲಾಧ್ಯಾಕ್ಷರೂ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img