Tuesday, January 20, 2026

Panchayat inauguration

ಟಗರು ಸಿದ್ದುಗೆ ಸಾಟಿ ಯಾರು? ನಾಯಕತ್ವವೇ ಕಾಂಗ್ರೆಸ್‌ ಬಲ

ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ. ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img