Saturday, August 8, 2026

Panchayat negligence Karnataka

ಸಂವಿಧಾನ ಪೀಠಕ್ಕೆ ಅವಮಾನ: ಪಂಚಾಯತಿಗೆ ಬೀಗ ಹಾಕಿ ಆಕ್ರೋಶ!

ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನದ ಮಹತ್ವ, ಮೌಲ್ಯದ ಕುರಿತು ಅರ್ಥಪೂರ್ಣವಾಗಿ ಆಚರಿಸಲು ಆದೇಶವಿದೆ. ಆದ್ರೂ ಕೂಡ ಮದಭಾವಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ತೋರಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನಾ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img