Monday, June 22, 2026

Panchayat negligence

ನೀರಿನ ಸೌಲಭ್ಯ ಕೊಟ್ಟಿಲ್ಲ ಅಂತ ಅಧಿಕಾರಿಯನ್ನೇ ಕೂಡಿ ಹಾಕಿದ ಗ್ರಾಮಸ್ಥರು

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹನಮಂತಾಪುರ ಗ್ರಾಮದಲ್ಲಿ ವಿಚಿತ್ರ ಗಂಭೀರ ಘಟನೆ ನಡೆದಿದೆ. ಕುಡಿಯುವ ನೀರು ಮತ್ತು ಸ್ವಚ್ಛತಾ ಸಮಸ್ಯೆಯಿಂದ ನರಳುತ್ತಿದ್ದ ಗ್ರಾಮಸ್ಥರ ಕೋಪ, ಕೊನೆಗೆ ತಾಲೂಕು ಪಂಚಾಯಿತ EO ಮತ್ತು PDO ಅನ್ನ ಕೋಣೆಯೊಳಗೆ ಕೂಡಿ ಹಾಕುವ ಮಟ್ಟಿಗೆ ತಲುಪಿದೆ. ಈ ದೃಶ್ಯಗಳೇ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಇತ್ತೀಚೆಗೆ ಚಾಮರಾಜನಗರದಲ್ಲಿ...

ಗ್ರಾಮ ಪಂಚಾಯತಿ ನಿದ್ರೆಯಿಂದ ಸಾಂಕ್ರಾಮಿಕ ಜ್ವರ ಅಟ್ಟಹಾಸ!!!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೇರಿದಂತೆ ಹಲವು ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ತಿಂಗಳಿನಿಂದ ವೈರಲ್ ಜ್ವರ ಪ್ರಕರಣಗಳು ತೀವ್ರಗೊಳ್ಳುತ್ತಿವೆ. ಹೆಚ್ಚಾಗಿ ಮಕ್ಕಳು ಮತ್ತು ಯುವಕರಲ್ಲಿ ವೈರಲ್ ಫೀವರ್, ಟೈಫಾಯ್ಡ್‌ ಸೇರಿದಂತೆ ಇತರ ಸೋಂಕುಗಳು ಕಾಣಿಸಿಕೊಂಡಿವೆ. ಈ ಸಾಂಕ್ರಾಮಿಕ ಪರಿಸ್ಥಿತಿಗೆ ಹವಾಮಾನ ವೈಪರಿತ್ಯ, ನಿರ್ಲಕ್ಷಿತ ಸ್ವಚ್ಛತೆ ಹಾಗೂ ಸೊಳ್ಳೆಗಳ ತೀವ್ರ ಹಾವಳಿ ಕಾರಣ ಎಂದು ವೈದ್ಯಾಧಿಕಾರಿಗಳು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img