Monday, May 11, 2026

#panchayat officers

Chitradurga : ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಜಾಗೃತಿ ಜಾಥ ಕಾರ್ಯಕ್ರಮ

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವತಿಯಿಂದ ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಹಮ್ಮಿಕೊಂಡಿತು. ಈ ವೇಳೆ ಮಾತನಾಡಿದ ಶಿವಕುಮಾರ್ ಪ್ರಭಾರ ಮುಖ್ಯಾಧಿಕಾರಿಗಳು ಈ ಕಾರ್ಯಕ್ರಮವನ್ನು ಪಟ್ಟಣದ ಪ್ರತಿ ವಾರ್ಡ್ಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ ಜನರ ಸ್ವಚ್ಛತೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img