Thursday, March 19, 2026

Panchayat President Resigns

ಬಿಜೆಪಿ ಪ.ಪಂ ಅಧ್ಯಕ್ಷ ಸೇರಿ ಮೂವರು ಜೆಡಿಎಸ್ ಸೇರ್ಪಡೆ!

ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಪಕ್ಷದಿಂದ ಚುನಾಯಿತರಾಗಿದ್ದ ಪ.ಪಂ ಅಧ್ಯಕ್ಷ ಡಾ. ಮಳಸಿದ್ದಪ್ಪ ಡಿ. ಮೇತ್ರಿ, ಸದಸ್ಯರಾದ ಪ್ರಕಾಶ ಮನಗೂಳಿ ಮತ್ತು ರಮೇಶ ಪಿರಗಾ ಅವರು ಜೆಡಿಎಸ್ ಪಕ್ಷದಲ್ಲಿ ಸೇರ್ಪಡೆಯಾದಿದ್ದಾರೆ. ಮಂಗಳವಾರ ಸಂಜೆ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಅವರ ಸಮ್ಮುಖದಲ್ಲಿ ಈ ಮೂವರು ಪಕ್ಷಾಂತರ ಮಾಡಿದ್ದಾರೆ. ಈಗ ತಾಲೂಕಿನ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img