Sunday, June 14, 2026

Panchayat President Resigns

ಬಿಜೆಪಿ ಪ.ಪಂ ಅಧ್ಯಕ್ಷ ಸೇರಿ ಮೂವರು ಜೆಡಿಎಸ್ ಸೇರ್ಪಡೆ!

ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಪಕ್ಷದಿಂದ ಚುನಾಯಿತರಾಗಿದ್ದ ಪ.ಪಂ ಅಧ್ಯಕ್ಷ ಡಾ. ಮಳಸಿದ್ದಪ್ಪ ಡಿ. ಮೇತ್ರಿ, ಸದಸ್ಯರಾದ ಪ್ರಕಾಶ ಮನಗೂಳಿ ಮತ್ತು ರಮೇಶ ಪಿರಗಾ ಅವರು ಜೆಡಿಎಸ್ ಪಕ್ಷದಲ್ಲಿ ಸೇರ್ಪಡೆಯಾದಿದ್ದಾರೆ. ಮಂಗಳವಾರ ಸಂಜೆ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಅವರ ಸಮ್ಮುಖದಲ್ಲಿ ಈ ಮೂವರು ಪಕ್ಷಾಂತರ ಮಾಡಿದ್ದಾರೆ. ಈಗ ತಾಲೂಕಿನ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img