Tuesday, September 15, 2026

Panchayat President Resigns

ಬಿಜೆಪಿ ಪ.ಪಂ ಅಧ್ಯಕ್ಷ ಸೇರಿ ಮೂವರು ಜೆಡಿಎಸ್ ಸೇರ್ಪಡೆ!

ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಪಕ್ಷದಿಂದ ಚುನಾಯಿತರಾಗಿದ್ದ ಪ.ಪಂ ಅಧ್ಯಕ್ಷ ಡಾ. ಮಳಸಿದ್ದಪ್ಪ ಡಿ. ಮೇತ್ರಿ, ಸದಸ್ಯರಾದ ಪ್ರಕಾಶ ಮನಗೂಳಿ ಮತ್ತು ರಮೇಶ ಪಿರಗಾ ಅವರು ಜೆಡಿಎಸ್ ಪಕ್ಷದಲ್ಲಿ ಸೇರ್ಪಡೆಯಾದಿದ್ದಾರೆ. ಮಂಗಳವಾರ ಸಂಜೆ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಅವರ ಸಮ್ಮುಖದಲ್ಲಿ ಈ ಮೂವರು ಪಕ್ಷಾಂತರ ಮಾಡಿದ್ದಾರೆ. ಈಗ ತಾಲೂಕಿನ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img