Saturday, May 23, 2026

panchayath

ಉಡುಪಿ: ಪಂಚಾಯತ್ ಸದಸ್ಯ, ಮಹಿಳೆ ನಡುವೆ ಮಾರಾಮಾರಿ

Udupi News: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ....

ಎರಡೂವರೆ ವರ್ಷದ ಸಂಬಳ ಬಾಕಿ..!

www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ  ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ  ಗೋಳು ತೋಡಿಕೊಂಡ್ರು. ಪಟ್ಟಣವನ್ನು...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img