Monday, July 27, 2026

pandavaru

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ1

ಎಲ್ಲರಿಗೂ ಗೊತ್ತಿರುವ ಹಾಗೆ ದ್ರೌಪದಿಗೆ ಐವರು ಪತಿಯರು. ಹಾಗಾಗಿ ಆಕೆಯನ್ನು ಪಾಂಚಾಲಿ ಎಂದು ಕರೆಯುತ್ತಾರೆ. ಆದ್ರೆ ಯಾರ ತಪ್ಪಿನಿಂದ, ಯಾರ ಶಾಪದಿಂದ ದ್ರೌಪದಿ ಪಂಡ ಪಾಂಡವರ ಪತ್ನಿಯಾದಳು ಗೊತ್ತೇ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ನೈಮಿಷಾರಣ್ಯದಲ್ಲಿ ಯಮ ವಿಶೇಷ ಯಜ್ಞದಲ್ಲಿ ಭಾಗಿಯಾಗಿದ್ದ. ಆಗ ಭೂಲೋಕದಲ್ಲಿ ಯಾರ ಮರಣವೂ ಆಗದೇ, ಎಲ್ಲರೂ ಅಮರರಾಗುತ್ತಿದ್ದರು. ಭೂಮಿತಾಯಿ...

ಬಲರಾಮ ಮಹಾಭಾರತ ಯುದ್ಧದಿಂದ ದೂರವಿದ್ದಿದ್ದಕ್ಕೆ ಕಾರಣವೇನು..?

ಮಹಾಭಾರತ ಯುದ್ಧದಲ್ಲಿ ಪಾಂಡವರು, ಕೌರವರು ಸೇರಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಪಾಂಡವರಿಗೆ ಕೆಲವರು ಮತ್ತು ಕೌರವರಿಗೆ ಕೆಲವರು ಬೆಂಬಲ ನೀಡಿದ್ದರು. ಆದ್ರೆ ಬಲಶಾಲಿಯಾಗಿದ್ದ ಬಲರಾಮ ಮಾತ್ರ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ. ಹಾಗಾದ್ರೆ ಯಾಕೆ ಬಲರಾಮ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ ಅಂತಾ ತಿಳಿಯೋಣ ಬನ್ನಿ.. ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img