Monday, August 24, 2026

pandichery

ಕಾಂಗ್ರೆಸ್ ಸರ್ಕಾರ ಪತನ : ಇಲ್ಲೂ ಆಪರೇಷನ್ ಕಮಲ..?

ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img