Tuesday, October 28, 2025

pandichery

ಕಾಂಗ್ರೆಸ್ ಸರ್ಕಾರ ಪತನ : ಇಲ್ಲೂ ಆಪರೇಷನ್ ಕಮಲ..?

ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...
- Advertisement -spot_img

Latest News

ಮೊಂಥಾ ಸೈಕ್ಲೋನ್‌ ಅಬ್ಬರ : ರಾಜ್ಯಕ್ಕೆ ಮಳೆಯ ಹೈ ಅಲರ್ಟ್!

ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆ ಹೆಚ್ಚು ಇಲ್ಲದಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ...
- Advertisement -spot_img