ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...