Wednesday, April 8, 2026

Pandora Papers

ಅಸ್ವಸ್ಥಗೊಂಡಿದ್ದ ನವಿಲಿನ ರಕ್ಷಣೆ…!

ರಾಯಚೂರು:   ರಸ್ತೆಯ ಬದಿಯಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ನವಿಲನ್ನು ವ್ಯಕ್ತಿಯೊಬ್ಬರು ಆರೈಕೆ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಪೂರು ಸೀಮೆಯ ಹೊರವಲಯದಲ್ಲಿ ಕಳೆದ 10 ದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಅಸ್ವಸ್ಥ ಸ್ಥಿತಿಯಲ್ಲಿ ನವಿಲೊಂದು ಪತ್ತೆಯಾಗಿತ್ತು. ಅಸ್ವಸ್ಥಗೊಂಡ ನವಿಲನ್ನು ಸಲಾಲುದ್ದೀನ್ ಎಂಬುವರು ತಮ್ಮ ಮನೆಗೆ ಕರೆದೊಯ್ದಿದ್ದರು. ನವಿಲಿನ ಆರೈಕೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯ ನೆರವನ್ನೂ ಪಡೆದ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img